AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 27ರಂದು ಶಶಿಕಲಾ ಜೈಲಿನಿಂದ ಬಿಡುಗಡೆ ಸಾಧ್ಯತೆ -ಮದ್ರಾಸ್ ಹೈಕೋರ್ಟ್​​ಗೆ ವಕೀಲರಿಂದ ಮಾಹಿತಿ

ಜನವರಿ 27ರಂದು ವಿ.ಕೆ.ಶಶಿಕಲಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಮದ್ರಾಸ್​ ಹೈಕೋರ್ಟ್​ಗೆ ಶಶಿಕಲಾ ಪರ ವಕೀಲರಿಂದ ಮಾಹಿತಿ ನೀಡಲಾಗಿದೆ. ಅಕ್ರಮ ಆಸ್ತಿ ಹೊಂದಿದ್ದ ಕೇಸ್​ನಲ್ಲಿ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಜನವರಿ 27ರಂದು ಶಶಿಕಲಾ ಜೈಲಿನಿಂದ ಬಿಡುಗಡೆ ಸಾಧ್ಯತೆ -ಮದ್ರಾಸ್ ಹೈಕೋರ್ಟ್​​ಗೆ ವಕೀಲರಿಂದ ಮಾಹಿತಿ
ಶಶಿಕಲಾ
KUSHAL V
| Edited By: |

Updated on:Feb 10, 2021 | 3:08 PM

Share

ಚೆನ್ನೈ: ಜನವರಿ 27ರಂದು ವಿ.ಕೆ.ಶಶಿಕಲಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಮದ್ರಾಸ್​ ಹೈಕೋರ್ಟ್​ಗೆ ಶಶಿಕಲಾ ಪರ ವಕೀಲರಿಂದ ಮಾಹಿತಿ ನೀಡಲಾಗಿದೆ. ಅಕ್ರಮ ಆಸ್ತಿ ಹೊಂದಿದ್ದ ಕೇಸ್​ನಲ್ಲಿ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಸದ್ಯ, ಶಶಿಕಲಾ ವಿರುದ್ಧ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ IT ಇಲಾಖೆ ಮದ್ರಾಸ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ನ್ಯಾ.ದೊರೆಸ್ವಾಮಿ ಹಾಗೂ ನ್ಯಾ.ತಮಿಳುಸೆಲ್ವಿ ಅವರ ಪೀಠವು ಅರ್ಜಿಯ ವಿಚಾರಣೆಗೆ ಮುಂದಾದ ವೇಳೆ ಶಶಿಕಲಾ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.

ಜೊತೆಗೆ, ಶಶಿಕಲಾ ಬಿಡುಗಡೆಯಾಗಲಿರುವ ಜನವರಿ 27 ರ ನಂತರ ಅರ್ಜಿ ವಿಚಾರಣೆಯನ್ನು ಮುಂದುವರಿಸಲು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ವಿಚಾರಣೆಯನ್ನು ಫೆಬ್ರವರಿ 4ಕ್ಕೆ ಮುಂದೂಡಿತು.

ಉಗ್ರ ಮಸೂದ್‌ ಅಜರ್‌ಗೆ ಬಂಧನ ಭೀತಿ: ಪಾಕ್​ ಕೋರ್ಟ್‌ನಿಂದ ಅರೆಸ್ಟ್‌ ವಾರಂಟ್‌ ಜಾರಿ

Published On - 11:25 pm, Thu, 7 January 21

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ