AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 27ರಂದು ಶಶಿಕಲಾ ಜೈಲಿನಿಂದ ಬಿಡುಗಡೆ ಸಾಧ್ಯತೆ -ಮದ್ರಾಸ್ ಹೈಕೋರ್ಟ್​​ಗೆ ವಕೀಲರಿಂದ ಮಾಹಿತಿ

ಜನವರಿ 27ರಂದು ವಿ.ಕೆ.ಶಶಿಕಲಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಮದ್ರಾಸ್​ ಹೈಕೋರ್ಟ್​ಗೆ ಶಶಿಕಲಾ ಪರ ವಕೀಲರಿಂದ ಮಾಹಿತಿ ನೀಡಲಾಗಿದೆ. ಅಕ್ರಮ ಆಸ್ತಿ ಹೊಂದಿದ್ದ ಕೇಸ್​ನಲ್ಲಿ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಜನವರಿ 27ರಂದು ಶಶಿಕಲಾ ಜೈಲಿನಿಂದ ಬಿಡುಗಡೆ ಸಾಧ್ಯತೆ -ಮದ್ರಾಸ್ ಹೈಕೋರ್ಟ್​​ಗೆ ವಕೀಲರಿಂದ ಮಾಹಿತಿ
ಶಶಿಕಲಾ
KUSHAL V
| Edited By: |

Updated on:Feb 10, 2021 | 3:08 PM

Share

ಚೆನ್ನೈ: ಜನವರಿ 27ರಂದು ವಿ.ಕೆ.ಶಶಿಕಲಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಮದ್ರಾಸ್​ ಹೈಕೋರ್ಟ್​ಗೆ ಶಶಿಕಲಾ ಪರ ವಕೀಲರಿಂದ ಮಾಹಿತಿ ನೀಡಲಾಗಿದೆ. ಅಕ್ರಮ ಆಸ್ತಿ ಹೊಂದಿದ್ದ ಕೇಸ್​ನಲ್ಲಿ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಸದ್ಯ, ಶಶಿಕಲಾ ವಿರುದ್ಧ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ IT ಇಲಾಖೆ ಮದ್ರಾಸ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ನ್ಯಾ.ದೊರೆಸ್ವಾಮಿ ಹಾಗೂ ನ್ಯಾ.ತಮಿಳುಸೆಲ್ವಿ ಅವರ ಪೀಠವು ಅರ್ಜಿಯ ವಿಚಾರಣೆಗೆ ಮುಂದಾದ ವೇಳೆ ಶಶಿಕಲಾ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.

ಜೊತೆಗೆ, ಶಶಿಕಲಾ ಬಿಡುಗಡೆಯಾಗಲಿರುವ ಜನವರಿ 27 ರ ನಂತರ ಅರ್ಜಿ ವಿಚಾರಣೆಯನ್ನು ಮುಂದುವರಿಸಲು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ವಿಚಾರಣೆಯನ್ನು ಫೆಬ್ರವರಿ 4ಕ್ಕೆ ಮುಂದೂಡಿತು.

ಉಗ್ರ ಮಸೂದ್‌ ಅಜರ್‌ಗೆ ಬಂಧನ ಭೀತಿ: ಪಾಕ್​ ಕೋರ್ಟ್‌ನಿಂದ ಅರೆಸ್ಟ್‌ ವಾರಂಟ್‌ ಜಾರಿ

Published On - 11:25 pm, Thu, 7 January 21

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!