AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 27ರಂದು ಶಶಿಕಲಾ ಜೈಲಿನಿಂದ ಬಿಡುಗಡೆ ಸಾಧ್ಯತೆ -ಮದ್ರಾಸ್ ಹೈಕೋರ್ಟ್​​ಗೆ ವಕೀಲರಿಂದ ಮಾಹಿತಿ

ಜನವರಿ 27ರಂದು ವಿ.ಕೆ.ಶಶಿಕಲಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಮದ್ರಾಸ್​ ಹೈಕೋರ್ಟ್​ಗೆ ಶಶಿಕಲಾ ಪರ ವಕೀಲರಿಂದ ಮಾಹಿತಿ ನೀಡಲಾಗಿದೆ. ಅಕ್ರಮ ಆಸ್ತಿ ಹೊಂದಿದ್ದ ಕೇಸ್​ನಲ್ಲಿ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಜನವರಿ 27ರಂದು ಶಶಿಕಲಾ ಜೈಲಿನಿಂದ ಬಿಡುಗಡೆ ಸಾಧ್ಯತೆ -ಮದ್ರಾಸ್ ಹೈಕೋರ್ಟ್​​ಗೆ ವಕೀಲರಿಂದ ಮಾಹಿತಿ
ಶಶಿಕಲಾ
KUSHAL V
| Edited By: |

Updated on:Feb 10, 2021 | 3:08 PM

Share

ಚೆನ್ನೈ: ಜನವರಿ 27ರಂದು ವಿ.ಕೆ.ಶಶಿಕಲಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಮದ್ರಾಸ್​ ಹೈಕೋರ್ಟ್​ಗೆ ಶಶಿಕಲಾ ಪರ ವಕೀಲರಿಂದ ಮಾಹಿತಿ ನೀಡಲಾಗಿದೆ. ಅಕ್ರಮ ಆಸ್ತಿ ಹೊಂದಿದ್ದ ಕೇಸ್​ನಲ್ಲಿ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಸದ್ಯ, ಶಶಿಕಲಾ ವಿರುದ್ಧ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ IT ಇಲಾಖೆ ಮದ್ರಾಸ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ನ್ಯಾ.ದೊರೆಸ್ವಾಮಿ ಹಾಗೂ ನ್ಯಾ.ತಮಿಳುಸೆಲ್ವಿ ಅವರ ಪೀಠವು ಅರ್ಜಿಯ ವಿಚಾರಣೆಗೆ ಮುಂದಾದ ವೇಳೆ ಶಶಿಕಲಾ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.

ಜೊತೆಗೆ, ಶಶಿಕಲಾ ಬಿಡುಗಡೆಯಾಗಲಿರುವ ಜನವರಿ 27 ರ ನಂತರ ಅರ್ಜಿ ವಿಚಾರಣೆಯನ್ನು ಮುಂದುವರಿಸಲು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ವಿಚಾರಣೆಯನ್ನು ಫೆಬ್ರವರಿ 4ಕ್ಕೆ ಮುಂದೂಡಿತು.

ಉಗ್ರ ಮಸೂದ್‌ ಅಜರ್‌ಗೆ ಬಂಧನ ಭೀತಿ: ಪಾಕ್​ ಕೋರ್ಟ್‌ನಿಂದ ಅರೆಸ್ಟ್‌ ವಾರಂಟ್‌ ಜಾರಿ

Published On - 11:25 pm, Thu, 7 January 21

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್