AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sasikala ‘ಜಯಲಲಿತಾ ಸಮಾಧಿ ಯಾಕೆ ಮುಚ್ಚಿದ್ದಾರೆಂದು ಜನರಿಗೆ ಗೊತ್ತು; ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರ್ತೇನೆ’

ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರ್ತೇನೆ ಎಂದು ಮಾಧ್ಯಮಗಳಿಗೆ ವಿ.ಕೆ.ಶಶಿಕಲಾ ನಟರಾಜನ್​ ಪ್ರತಿಕ್ರಿಯಿಸಿದರು. ಜಯಾ ಸಮಾಧಿ ಏಕೆ ಮುಚ್ಚಿದ್ದಾರೆಂದು ಜನರಿಗೆ ಗೊತ್ತು. ನಿಮ್ಮ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ನಾನು ತಲೆಬಾಗುತ್ತೇನೆ. ಎಲ್ಲರನ್ನೂ ಭೇಟಿಯಾಗಿ ಚರ್ಚಿಸಿ ರಾಜಕೀಯಕ್ಕೆ ಬರುತ್ತೇನೆ ಎಂದು 4 ವರ್ಷಗಳ ನಂತರ ಮಾಧ್ಯಮಗಳಿಗೆ ಶಶಿಕಲಾ ಪ್ರತಿಕ್ರಿಯೆ ನೀಡಿದರು.

Sasikala ‘ಜಯಲಲಿತಾ ಸಮಾಧಿ ಯಾಕೆ ಮುಚ್ಚಿದ್ದಾರೆಂದು ಜನರಿಗೆ ಗೊತ್ತು; ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರ್ತೇನೆ’
ವಿ.ಕೆ.ಶಶಿಕಲಾ ನಟರಾಜನ್​
KUSHAL V
| Edited By: |

Updated on:Feb 10, 2021 | 3:11 PM

Share

ಚೆನ್ನೈ: ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರ್ತೇನೆ ಎಂದು ಮಾಧ್ಯಮಗಳಿಗೆ ವಿ.ಕೆ.ಶಶಿಕಲಾ ನಟರಾಜನ್​ ಪ್ರತಿಕ್ರಿಯಿಸಿದರು. ಜಯಾ ಸಮಾಧಿ ಏಕೆ ಮುಚ್ಚಿದ್ದಾರೆಂದು ಜನರಿಗೆ ಗೊತ್ತು. ನಿಮ್ಮ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ನಾನು ತಲೆಬಾಗುತ್ತೇನೆ. ಎಲ್ಲರನ್ನೂ ಭೇಟಿಯಾಗಿ ಚರ್ಚಿಸಿ ರಾಜಕೀಯಕ್ಕೆ ಬರುತ್ತೇನೆ ಎಂದು 4 ವರ್ಷಗಳ ನಂತರ ಮಾಧ್ಯಮಗಳಿಗೆ ಶಶಿಕಲಾ ಪ್ರತಿಕ್ರಿಯೆ ನೀಡಿದರು.

ಇನ್ನು, ಚೆನ್ನೈನತ್ತ ಪಯಣ ಬೆಳೆಸಿರುವ ಶಶಿಕಲಾ ನಟರಾಜನ್ ವೆಲೂರಿನ ಕೂತಂಭಾಕಂ ತಲುಪಿದ್ದಾರೆ. ವಿ.ಕೆ.ಶಶಿಕಲಾಗೆ ಅಲ್ಲಿ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ, ಅವರನ್ನು ನೋಡಲು ಸಾವಿರಾರು ಜನ ಜಮಾಯಿಸಿದರು.

ಅಂದ ಹಾಗೆ, ವೆಲೂರಿನ ಕೂತಂಭಾಕಂನಿಂದ ಚೆನ್ನೈ ಕೇವಲ 155 ಕಿ.ಮೀ. ಹಾಗಾಗಿ, ಚೆನ್ನೈ ಎಂಟ್ರಿ ಆಗುತ್ತಿದ್ದಂತೆ ನಗರದ ರಾಮಪುರಂನಲ್ಲಿರುವ ದಿ. ಮಾಜಿ ಸಿಎಂ M.G ರಾಮಚಂದ್ರನ್​​ ಮನೆಗೆ ಶಶಿಕಲಾ ಭೇಟಿ ನೀಡಲಿದ್ದಾರೆ. ಜಯಲಲಿತಾ ಓಡಾಡುತ್ತಿದ್ದ TN09.BX3377 ಟೊಯೋಟ ಲ್ಯಾಂಡ್ ಕ್ರೂಸರ್​ನಲ್ಲಿ ಶಶಿಕಲಾ ಪ್ರಯಾಣಿಸುತ್ತಿದ್ದಾರೆ.

MGR ಪ್ರತಿಮೆಗೆ ಮಾರ್ಲಾಪಣೆ ಮಾಡಿದ ನಂತರ ಶಶಿಕಲಾ T.ನಗರದಲ್ಲಿರುವ ತಮ್ಮ ಅಕ್ಕನ ಮಗಳ ಮನೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

‘ತಮಿಳುನಾಡು ಸಿಎಂ ಬಂದರೂ ನೀವು ಹೀಗೆ ಮಾಡ್ತೀರಾ?’ ಈ ನಡುವೆ, ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿರುವ ಶಶಿಕಲಾ ಬೆಂಬಲಿಗರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ಪಲ್ಲಿಗೊಂಡ ಟೋಲ್​​ ಬಳಿ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಬ್ಯಾರಿಕೇಡ್​ಗಳನ್ನ ತೆಗೆಯುವಂತೆ ಬೆಂಬಲಿಗರು ಪೊಲೀಸರ ಜೊತೆ ವಾಗ್ವಾದ ನಡೆಸಿದರು.

ಪೊಲೀಸರ ಜೊತೆ ಶಶಿಕಲಾ ಅಡ್ವೊಕೇಟ್ ಟೀಂ ವಾಗ್ವಾದ ನಡೆಸಿತು. ಪೊಲೀಸರ ವಿರುದ್ಧ ಅಭಿಮಾನಿಗಳು ಧಿಕ್ಕಾರ ಕೂಗಿದರು. ತಮಿಳುನಾಡು ಸಿಎಂ ಬಂದರೂ ನೀವು ಹೀಗೆ ಮಾಡ್ತೀರಾ? ನಾಳೆ ಬೆಳಗ್ಗೆಯಾದ್ರೆ ಅವರು ವಿರೋಧ ಪಕ್ಷದಲ್ಲಿ ಇರ್ತಾರೆ ಎಂದು ಸಿಎಂ ಯಡಪ್ಪಾಡಿ ಪಳನಿ ಸ್ವಾಮಿ, ಡಿಸಿಎಂ ವಿರುದ್ಧ ಆಕ್ರೋಶ ಹೊರಹಾಕಿದರು.

Anti cow slaughter bill ವಿಧಾನಪರಿಷತ್​ನಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ

Published On - 7:55 pm, Mon, 8 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ