AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sasikala ‘ಜಯಲಲಿತಾ ಸಮಾಧಿ ಯಾಕೆ ಮುಚ್ಚಿದ್ದಾರೆಂದು ಜನರಿಗೆ ಗೊತ್ತು; ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರ್ತೇನೆ’

ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರ್ತೇನೆ ಎಂದು ಮಾಧ್ಯಮಗಳಿಗೆ ವಿ.ಕೆ.ಶಶಿಕಲಾ ನಟರಾಜನ್​ ಪ್ರತಿಕ್ರಿಯಿಸಿದರು. ಜಯಾ ಸಮಾಧಿ ಏಕೆ ಮುಚ್ಚಿದ್ದಾರೆಂದು ಜನರಿಗೆ ಗೊತ್ತು. ನಿಮ್ಮ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ನಾನು ತಲೆಬಾಗುತ್ತೇನೆ. ಎಲ್ಲರನ್ನೂ ಭೇಟಿಯಾಗಿ ಚರ್ಚಿಸಿ ರಾಜಕೀಯಕ್ಕೆ ಬರುತ್ತೇನೆ ಎಂದು 4 ವರ್ಷಗಳ ನಂತರ ಮಾಧ್ಯಮಗಳಿಗೆ ಶಶಿಕಲಾ ಪ್ರತಿಕ್ರಿಯೆ ನೀಡಿದರು.

Sasikala ‘ಜಯಲಲಿತಾ ಸಮಾಧಿ ಯಾಕೆ ಮುಚ್ಚಿದ್ದಾರೆಂದು ಜನರಿಗೆ ಗೊತ್ತು; ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರ್ತೇನೆ’
ವಿ.ಕೆ.ಶಶಿಕಲಾ ನಟರಾಜನ್​
KUSHAL V
| Edited By: |

Updated on:Feb 10, 2021 | 3:11 PM

Share

ಚೆನ್ನೈ: ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರ್ತೇನೆ ಎಂದು ಮಾಧ್ಯಮಗಳಿಗೆ ವಿ.ಕೆ.ಶಶಿಕಲಾ ನಟರಾಜನ್​ ಪ್ರತಿಕ್ರಿಯಿಸಿದರು. ಜಯಾ ಸಮಾಧಿ ಏಕೆ ಮುಚ್ಚಿದ್ದಾರೆಂದು ಜನರಿಗೆ ಗೊತ್ತು. ನಿಮ್ಮ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ನಾನು ತಲೆಬಾಗುತ್ತೇನೆ. ಎಲ್ಲರನ್ನೂ ಭೇಟಿಯಾಗಿ ಚರ್ಚಿಸಿ ರಾಜಕೀಯಕ್ಕೆ ಬರುತ್ತೇನೆ ಎಂದು 4 ವರ್ಷಗಳ ನಂತರ ಮಾಧ್ಯಮಗಳಿಗೆ ಶಶಿಕಲಾ ಪ್ರತಿಕ್ರಿಯೆ ನೀಡಿದರು.

ಇನ್ನು, ಚೆನ್ನೈನತ್ತ ಪಯಣ ಬೆಳೆಸಿರುವ ಶಶಿಕಲಾ ನಟರಾಜನ್ ವೆಲೂರಿನ ಕೂತಂಭಾಕಂ ತಲುಪಿದ್ದಾರೆ. ವಿ.ಕೆ.ಶಶಿಕಲಾಗೆ ಅಲ್ಲಿ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ, ಅವರನ್ನು ನೋಡಲು ಸಾವಿರಾರು ಜನ ಜಮಾಯಿಸಿದರು.

ಅಂದ ಹಾಗೆ, ವೆಲೂರಿನ ಕೂತಂಭಾಕಂನಿಂದ ಚೆನ್ನೈ ಕೇವಲ 155 ಕಿ.ಮೀ. ಹಾಗಾಗಿ, ಚೆನ್ನೈ ಎಂಟ್ರಿ ಆಗುತ್ತಿದ್ದಂತೆ ನಗರದ ರಾಮಪುರಂನಲ್ಲಿರುವ ದಿ. ಮಾಜಿ ಸಿಎಂ M.G ರಾಮಚಂದ್ರನ್​​ ಮನೆಗೆ ಶಶಿಕಲಾ ಭೇಟಿ ನೀಡಲಿದ್ದಾರೆ. ಜಯಲಲಿತಾ ಓಡಾಡುತ್ತಿದ್ದ TN09.BX3377 ಟೊಯೋಟ ಲ್ಯಾಂಡ್ ಕ್ರೂಸರ್​ನಲ್ಲಿ ಶಶಿಕಲಾ ಪ್ರಯಾಣಿಸುತ್ತಿದ್ದಾರೆ.

MGR ಪ್ರತಿಮೆಗೆ ಮಾರ್ಲಾಪಣೆ ಮಾಡಿದ ನಂತರ ಶಶಿಕಲಾ T.ನಗರದಲ್ಲಿರುವ ತಮ್ಮ ಅಕ್ಕನ ಮಗಳ ಮನೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

‘ತಮಿಳುನಾಡು ಸಿಎಂ ಬಂದರೂ ನೀವು ಹೀಗೆ ಮಾಡ್ತೀರಾ?’ ಈ ನಡುವೆ, ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿರುವ ಶಶಿಕಲಾ ಬೆಂಬಲಿಗರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ಪಲ್ಲಿಗೊಂಡ ಟೋಲ್​​ ಬಳಿ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಬ್ಯಾರಿಕೇಡ್​ಗಳನ್ನ ತೆಗೆಯುವಂತೆ ಬೆಂಬಲಿಗರು ಪೊಲೀಸರ ಜೊತೆ ವಾಗ್ವಾದ ನಡೆಸಿದರು.

ಪೊಲೀಸರ ಜೊತೆ ಶಶಿಕಲಾ ಅಡ್ವೊಕೇಟ್ ಟೀಂ ವಾಗ್ವಾದ ನಡೆಸಿತು. ಪೊಲೀಸರ ವಿರುದ್ಧ ಅಭಿಮಾನಿಗಳು ಧಿಕ್ಕಾರ ಕೂಗಿದರು. ತಮಿಳುನಾಡು ಸಿಎಂ ಬಂದರೂ ನೀವು ಹೀಗೆ ಮಾಡ್ತೀರಾ? ನಾಳೆ ಬೆಳಗ್ಗೆಯಾದ್ರೆ ಅವರು ವಿರೋಧ ಪಕ್ಷದಲ್ಲಿ ಇರ್ತಾರೆ ಎಂದು ಸಿಎಂ ಯಡಪ್ಪಾಡಿ ಪಳನಿ ಸ್ವಾಮಿ, ಡಿಸಿಎಂ ವಿರುದ್ಧ ಆಕ್ರೋಶ ಹೊರಹಾಕಿದರು.

Anti cow slaughter bill ವಿಧಾನಪರಿಷತ್​ನಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ

Published On - 7:55 pm, Mon, 8 February 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!