AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ ಮಾಡುತ್ತಿದ್ದ ಯುವಕನಿಗೆ ರೈಲು ಡಿಕ್ಕಿ, ತೀವ್ರ ಗಾಯ

ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿರುವ ಅಕ್ಷಯ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ

ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ ಮಾಡುತ್ತಿದ್ದ ಯುವಕನಿಗೆ  ರೈಲು ಡಿಕ್ಕಿ, ತೀವ್ರ ಗಾಯ
ಗಾಯಗೊಂಡ ಯುವಕ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 04, 2022 | 9:34 PM

Share

ತೆಲಂಗಾಣದಲ್ಲಿ (Telangana) ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ (Instagram Reel) ಮಾಡಲು ಪ್ರಯತ್ನಿಸುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದಿದ್ದು ಆತ ತೀವ್ರವಾಗಿ ಗಾಯಗೊಂಡಿದ್ದಾನೆ. 11 ನೇ ತರಗತಿಯ ವಿದ್ಯಾರ್ಥಿಯಾದ ಈತ ಟ್ರ್ಯಾಕ್ ಉದ್ದಕ್ಕೂ ನಡೆದುಕೊಂಡು ಹೋಗಿ ಚಲಿಸುತ್ತಿರುವ ರೈಲನ್ನು ತನ್ನ ಹಿನ್ನೆಲೆಯಾಗಿ ಬಳಸಲು ಪ್ರಯತ್ನಿಸುತ್ತಿದ್ದ. ಆದರೆ ವೇಗವಾಗಿ ಬೀಸಿದ ಗಾಳಿಯಿಂದಾಗಿ ಆತ ಮಾಡುತ್ತಿರುವ ಸ್ಟಂಟ್ ಆತನಿಗೇ ಮುಳುವಾಯಿತು. ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿರುವ ಅಕ್ಷಯ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಹಳಿಯಲ್ಲಿದ್ದ ಅಕ್ಷಯ್‌ನನ್ನು ಗಮನಿಸಿದ ರೈಲ್ವೇ ಸಿಬ್ಬಂದಿ ಆಂಬ್ಯುಲೆನ್ಸ್ ಸೇವೆಗೆ ಕರೆ ಮಾಡಿ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರದೃಷ್ಟವಶಾತ್ ರೈಲ್ವೆ ಹಳಿಗಳಂತಹ ಅಪಾಯಕಾರಿ ಪ್ರದೇಶಗಳಲ್ಲಿ Instagram ರೀಲ್‌ಗಳನ್ನು ಮಾಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವ ಯುವಕರು ಮತ್ತು ಯುವತಿಯರನ್ನು ಒಳಗೊಂಡ ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ