AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ ಮಾಡುತ್ತಿದ್ದ ಯುವಕನಿಗೆ ರೈಲು ಡಿಕ್ಕಿ, ತೀವ್ರ ಗಾಯ

ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿರುವ ಅಕ್ಷಯ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ

ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ ಮಾಡುತ್ತಿದ್ದ ಯುವಕನಿಗೆ  ರೈಲು ಡಿಕ್ಕಿ, ತೀವ್ರ ಗಾಯ
ಗಾಯಗೊಂಡ ಯುವಕ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 04, 2022 | 9:34 PM

Share

ತೆಲಂಗಾಣದಲ್ಲಿ (Telangana) ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ (Instagram Reel) ಮಾಡಲು ಪ್ರಯತ್ನಿಸುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದಿದ್ದು ಆತ ತೀವ್ರವಾಗಿ ಗಾಯಗೊಂಡಿದ್ದಾನೆ. 11 ನೇ ತರಗತಿಯ ವಿದ್ಯಾರ್ಥಿಯಾದ ಈತ ಟ್ರ್ಯಾಕ್ ಉದ್ದಕ್ಕೂ ನಡೆದುಕೊಂಡು ಹೋಗಿ ಚಲಿಸುತ್ತಿರುವ ರೈಲನ್ನು ತನ್ನ ಹಿನ್ನೆಲೆಯಾಗಿ ಬಳಸಲು ಪ್ರಯತ್ನಿಸುತ್ತಿದ್ದ. ಆದರೆ ವೇಗವಾಗಿ ಬೀಸಿದ ಗಾಳಿಯಿಂದಾಗಿ ಆತ ಮಾಡುತ್ತಿರುವ ಸ್ಟಂಟ್ ಆತನಿಗೇ ಮುಳುವಾಯಿತು. ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿರುವ ಅಕ್ಷಯ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಹಳಿಯಲ್ಲಿದ್ದ ಅಕ್ಷಯ್‌ನನ್ನು ಗಮನಿಸಿದ ರೈಲ್ವೇ ಸಿಬ್ಬಂದಿ ಆಂಬ್ಯುಲೆನ್ಸ್ ಸೇವೆಗೆ ಕರೆ ಮಾಡಿ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರದೃಷ್ಟವಶಾತ್ ರೈಲ್ವೆ ಹಳಿಗಳಂತಹ ಅಪಾಯಕಾರಿ ಪ್ರದೇಶಗಳಲ್ಲಿ Instagram ರೀಲ್‌ಗಳನ್ನು ಮಾಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವ ಯುವಕರು ಮತ್ತು ಯುವತಿಯರನ್ನು ಒಳಗೊಂಡ ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗಿದೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು