AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ ಮಾಡುತ್ತಿದ್ದ ಯುವಕನಿಗೆ ರೈಲು ಡಿಕ್ಕಿ, ತೀವ್ರ ಗಾಯ

ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿರುವ ಅಕ್ಷಯ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ

ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ ಮಾಡುತ್ತಿದ್ದ ಯುವಕನಿಗೆ  ರೈಲು ಡಿಕ್ಕಿ, ತೀವ್ರ ಗಾಯ
ಗಾಯಗೊಂಡ ಯುವಕ
TV9 Web
| Edited By: |

Updated on: Sep 04, 2022 | 9:34 PM

Share

ತೆಲಂಗಾಣದಲ್ಲಿ (Telangana) ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ (Instagram Reel) ಮಾಡಲು ಪ್ರಯತ್ನಿಸುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದಿದ್ದು ಆತ ತೀವ್ರವಾಗಿ ಗಾಯಗೊಂಡಿದ್ದಾನೆ. 11 ನೇ ತರಗತಿಯ ವಿದ್ಯಾರ್ಥಿಯಾದ ಈತ ಟ್ರ್ಯಾಕ್ ಉದ್ದಕ್ಕೂ ನಡೆದುಕೊಂಡು ಹೋಗಿ ಚಲಿಸುತ್ತಿರುವ ರೈಲನ್ನು ತನ್ನ ಹಿನ್ನೆಲೆಯಾಗಿ ಬಳಸಲು ಪ್ರಯತ್ನಿಸುತ್ತಿದ್ದ. ಆದರೆ ವೇಗವಾಗಿ ಬೀಸಿದ ಗಾಳಿಯಿಂದಾಗಿ ಆತ ಮಾಡುತ್ತಿರುವ ಸ್ಟಂಟ್ ಆತನಿಗೇ ಮುಳುವಾಯಿತು. ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿರುವ ಅಕ್ಷಯ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಹಳಿಯಲ್ಲಿದ್ದ ಅಕ್ಷಯ್‌ನನ್ನು ಗಮನಿಸಿದ ರೈಲ್ವೇ ಸಿಬ್ಬಂದಿ ಆಂಬ್ಯುಲೆನ್ಸ್ ಸೇವೆಗೆ ಕರೆ ಮಾಡಿ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರದೃಷ್ಟವಶಾತ್ ರೈಲ್ವೆ ಹಳಿಗಳಂತಹ ಅಪಾಯಕಾರಿ ಪ್ರದೇಶಗಳಲ್ಲಿ Instagram ರೀಲ್‌ಗಳನ್ನು ಮಾಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವ ಯುವಕರು ಮತ್ತು ಯುವತಿಯರನ್ನು ಒಳಗೊಂಡ ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗಿದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ