AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ ಮಾಡುತ್ತಿದ್ದ ಯುವಕನಿಗೆ ರೈಲು ಡಿಕ್ಕಿ, ತೀವ್ರ ಗಾಯ

ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿರುವ ಅಕ್ಷಯ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ

ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ ಮಾಡುತ್ತಿದ್ದ ಯುವಕನಿಗೆ  ರೈಲು ಡಿಕ್ಕಿ, ತೀವ್ರ ಗಾಯ
ಗಾಯಗೊಂಡ ಯುವಕ
TV9 Web
| Edited By: |

Updated on: Sep 04, 2022 | 9:34 PM

Share

ತೆಲಂಗಾಣದಲ್ಲಿ (Telangana) ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್‌ ರೀಲ್ (Instagram Reel) ಮಾಡಲು ಪ್ರಯತ್ನಿಸುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದಿದ್ದು ಆತ ತೀವ್ರವಾಗಿ ಗಾಯಗೊಂಡಿದ್ದಾನೆ. 11 ನೇ ತರಗತಿಯ ವಿದ್ಯಾರ್ಥಿಯಾದ ಈತ ಟ್ರ್ಯಾಕ್ ಉದ್ದಕ್ಕೂ ನಡೆದುಕೊಂಡು ಹೋಗಿ ಚಲಿಸುತ್ತಿರುವ ರೈಲನ್ನು ತನ್ನ ಹಿನ್ನೆಲೆಯಾಗಿ ಬಳಸಲು ಪ್ರಯತ್ನಿಸುತ್ತಿದ್ದ. ಆದರೆ ವೇಗವಾಗಿ ಬೀಸಿದ ಗಾಳಿಯಿಂದಾಗಿ ಆತ ಮಾಡುತ್ತಿರುವ ಸ್ಟಂಟ್ ಆತನಿಗೇ ಮುಳುವಾಯಿತು. ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿರುವ ಅಕ್ಷಯ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಹಳಿಯಲ್ಲಿದ್ದ ಅಕ್ಷಯ್‌ನನ್ನು ಗಮನಿಸಿದ ರೈಲ್ವೇ ಸಿಬ್ಬಂದಿ ಆಂಬ್ಯುಲೆನ್ಸ್ ಸೇವೆಗೆ ಕರೆ ಮಾಡಿ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರದೃಷ್ಟವಶಾತ್ ರೈಲ್ವೆ ಹಳಿಗಳಂತಹ ಅಪಾಯಕಾರಿ ಪ್ರದೇಶಗಳಲ್ಲಿ Instagram ರೀಲ್‌ಗಳನ್ನು ಮಾಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವ ಯುವಕರು ಮತ್ತು ಯುವತಿಯರನ್ನು ಒಳಗೊಂಡ ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗಿದೆ.

Follow Us
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ