AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ‌ ಸಂಜಯನಿಗೆ ಗಲ್ಲು ‌ಶಿಕ್ಷೆ

ವಾರಂಗಲ್: ತೆಲಂಗಾಣದ ವಾರಂಗಲ್ ಜಿಲ್ಲಾ‌ ಸೆಷನ್ಸ್ ಕೋರ್ಟ್​​ ಇಂದು ಮಹತ್ವದ ತೀರ್ಪೊಂದನ್ನು ನೀಡಿದೆ. ವಾರಂಗಲ್ ಜಿಲ್ಲಾ ನ್ಯಾಯಾಲಯದ‌‌ ಸೆಷನ್ಸ್ ಜಡ್ಜ್‌ ಜಯಕುಮಾರ್ ಅವರು ವಾರಂಗಲ್ ಬಳಿಯ ಗೊರ್ರಕುಂಟನಲ್ಲಿ 9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ ಬಿಹಾರ ಮೂಲದ‌ ಸಂಜಯ ಕುಮಾರ್​ ಯಾದವ್ ಎಂಬಾತನಿಗೆ ಗಲ್ಲು ‌ಶಿಕ್ಷೆ ವಿಧಿಸಿದ್ದಾರೆ. ವಾರಂಗಲ್ ಬಳಿಯ ಗೊರಕುಂಟದಲ್ಲಿ ನಡೆದಿದ್ದ ಘಟನೆಯಿದು. ಅಪರಾಧಿ ಸಂಜಯ ಕುಮಾರ್ ​ಯಾದವ್, ಊಟದಲ್ಲಿ ನಿದ್ರೆ ಮಾತ್ರೆ ಸೇರಿಸಿ, ಆ 9 ಮಂದಿಗೆ ತಿನ್ನಿಸಿದ್ದ. ನಿದ್ದೆಯಲ್ಲಿದ್ದ ಆ 9 ಮಂದಿಯನ್ನೂ […]

9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ‌ ಸಂಜಯನಿಗೆ ಗಲ್ಲು ‌ಶಿಕ್ಷೆ
ಸಾಧು ಶ್ರೀನಾಥ್​
|

Updated on:Oct 28, 2020 | 3:40 PM

Share

ವಾರಂಗಲ್: ತೆಲಂಗಾಣದ ವಾರಂಗಲ್ ಜಿಲ್ಲಾ‌ ಸೆಷನ್ಸ್ ಕೋರ್ಟ್​​ ಇಂದು ಮಹತ್ವದ ತೀರ್ಪೊಂದನ್ನು ನೀಡಿದೆ. ವಾರಂಗಲ್ ಜಿಲ್ಲಾ ನ್ಯಾಯಾಲಯದ‌‌ ಸೆಷನ್ಸ್ ಜಡ್ಜ್‌ ಜಯಕುಮಾರ್ ಅವರು ವಾರಂಗಲ್ ಬಳಿಯ ಗೊರ್ರಕುಂಟನಲ್ಲಿ 9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ ಬಿಹಾರ ಮೂಲದ‌ ಸಂಜಯ ಕುಮಾರ್​ ಯಾದವ್ ಎಂಬಾತನಿಗೆ ಗಲ್ಲು ‌ಶಿಕ್ಷೆ ವಿಧಿಸಿದ್ದಾರೆ. ವಾರಂಗಲ್ ಬಳಿಯ ಗೊರಕುಂಟದಲ್ಲಿ ನಡೆದಿದ್ದ ಘಟನೆಯಿದು. ಅಪರಾಧಿ ಸಂಜಯ ಕುಮಾರ್ ​ಯಾದವ್, ಊಟದಲ್ಲಿ ನಿದ್ರೆ ಮಾತ್ರೆ ಸೇರಿಸಿ, ಆ 9 ಮಂದಿಗೆ ತಿನ್ನಿಸಿದ್ದ. ನಿದ್ದೆಯಲ್ಲಿದ್ದ ಆ 9 ಮಂದಿಯನ್ನೂ ಒಬ್ಬೊಬ್ಬರಾಗಿ ಬಾವಿ ವರೆಗೂ ಎಳೆದೊಯ್ದು, ಬಾವಿಗೆ ಹಾಕಿದ್ದ. ಇದೀಗ, ಸಂಜಯ ಕುಮಾರನಿಗೆ ಗಲ್ಲು ಶಿಕ್ಷೆ ವಿಧಿಸಿದ್ದಕ್ಕೆ ಮೃತರ ಸಂಬಂಧಿಕರು, ಮೃತರ ಪರ ವಕೀಲರು ಸಂತಸ ವ್ಯಕ್ತಪಡಿಸಿದ್ದಾರೆ.

Published On - 3:28 pm, Wed, 28 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್