AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ‌ ಸಂಜಯನಿಗೆ ಗಲ್ಲು ‌ಶಿಕ್ಷೆ

ವಾರಂಗಲ್: ತೆಲಂಗಾಣದ ವಾರಂಗಲ್ ಜಿಲ್ಲಾ‌ ಸೆಷನ್ಸ್ ಕೋರ್ಟ್​​ ಇಂದು ಮಹತ್ವದ ತೀರ್ಪೊಂದನ್ನು ನೀಡಿದೆ. ವಾರಂಗಲ್ ಜಿಲ್ಲಾ ನ್ಯಾಯಾಲಯದ‌‌ ಸೆಷನ್ಸ್ ಜಡ್ಜ್‌ ಜಯಕುಮಾರ್ ಅವರು ವಾರಂಗಲ್ ಬಳಿಯ ಗೊರ್ರಕುಂಟನಲ್ಲಿ 9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ ಬಿಹಾರ ಮೂಲದ‌ ಸಂಜಯ ಕುಮಾರ್​ ಯಾದವ್ ಎಂಬಾತನಿಗೆ ಗಲ್ಲು ‌ಶಿಕ್ಷೆ ವಿಧಿಸಿದ್ದಾರೆ. ವಾರಂಗಲ್ ಬಳಿಯ ಗೊರಕುಂಟದಲ್ಲಿ ನಡೆದಿದ್ದ ಘಟನೆಯಿದು. ಅಪರಾಧಿ ಸಂಜಯ ಕುಮಾರ್ ​ಯಾದವ್, ಊಟದಲ್ಲಿ ನಿದ್ರೆ ಮಾತ್ರೆ ಸೇರಿಸಿ, ಆ 9 ಮಂದಿಗೆ ತಿನ್ನಿಸಿದ್ದ. ನಿದ್ದೆಯಲ್ಲಿದ್ದ ಆ 9 ಮಂದಿಯನ್ನೂ […]

9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ‌ ಸಂಜಯನಿಗೆ ಗಲ್ಲು ‌ಶಿಕ್ಷೆ
ಸಾಧು ಶ್ರೀನಾಥ್​
|

Updated on:Oct 28, 2020 | 3:40 PM

Share

ವಾರಂಗಲ್: ತೆಲಂಗಾಣದ ವಾರಂಗಲ್ ಜಿಲ್ಲಾ‌ ಸೆಷನ್ಸ್ ಕೋರ್ಟ್​​ ಇಂದು ಮಹತ್ವದ ತೀರ್ಪೊಂದನ್ನು ನೀಡಿದೆ. ವಾರಂಗಲ್ ಜಿಲ್ಲಾ ನ್ಯಾಯಾಲಯದ‌‌ ಸೆಷನ್ಸ್ ಜಡ್ಜ್‌ ಜಯಕುಮಾರ್ ಅವರು ವಾರಂಗಲ್ ಬಳಿಯ ಗೊರ್ರಕುಂಟನಲ್ಲಿ 9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ ಬಿಹಾರ ಮೂಲದ‌ ಸಂಜಯ ಕುಮಾರ್​ ಯಾದವ್ ಎಂಬಾತನಿಗೆ ಗಲ್ಲು ‌ಶಿಕ್ಷೆ ವಿಧಿಸಿದ್ದಾರೆ. ವಾರಂಗಲ್ ಬಳಿಯ ಗೊರಕುಂಟದಲ್ಲಿ ನಡೆದಿದ್ದ ಘಟನೆಯಿದು. ಅಪರಾಧಿ ಸಂಜಯ ಕುಮಾರ್ ​ಯಾದವ್, ಊಟದಲ್ಲಿ ನಿದ್ರೆ ಮಾತ್ರೆ ಸೇರಿಸಿ, ಆ 9 ಮಂದಿಗೆ ತಿನ್ನಿಸಿದ್ದ. ನಿದ್ದೆಯಲ್ಲಿದ್ದ ಆ 9 ಮಂದಿಯನ್ನೂ ಒಬ್ಬೊಬ್ಬರಾಗಿ ಬಾವಿ ವರೆಗೂ ಎಳೆದೊಯ್ದು, ಬಾವಿಗೆ ಹಾಕಿದ್ದ. ಇದೀಗ, ಸಂಜಯ ಕುಮಾರನಿಗೆ ಗಲ್ಲು ಶಿಕ್ಷೆ ವಿಧಿಸಿದ್ದಕ್ಕೆ ಮೃತರ ಸಂಬಂಧಿಕರು, ಮೃತರ ಪರ ವಕೀಲರು ಸಂತಸ ವ್ಯಕ್ತಪಡಿಸಿದ್ದಾರೆ.

Published On - 3:28 pm, Wed, 28 October 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು