AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ‌ ಸಂಜಯನಿಗೆ ಗಲ್ಲು ‌ಶಿಕ್ಷೆ

ವಾರಂಗಲ್: ತೆಲಂಗಾಣದ ವಾರಂಗಲ್ ಜಿಲ್ಲಾ‌ ಸೆಷನ್ಸ್ ಕೋರ್ಟ್​​ ಇಂದು ಮಹತ್ವದ ತೀರ್ಪೊಂದನ್ನು ನೀಡಿದೆ. ವಾರಂಗಲ್ ಜಿಲ್ಲಾ ನ್ಯಾಯಾಲಯದ‌‌ ಸೆಷನ್ಸ್ ಜಡ್ಜ್‌ ಜಯಕುಮಾರ್ ಅವರು ವಾರಂಗಲ್ ಬಳಿಯ ಗೊರ್ರಕುಂಟನಲ್ಲಿ 9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ ಬಿಹಾರ ಮೂಲದ‌ ಸಂಜಯ ಕುಮಾರ್​ ಯಾದವ್ ಎಂಬಾತನಿಗೆ ಗಲ್ಲು ‌ಶಿಕ್ಷೆ ವಿಧಿಸಿದ್ದಾರೆ. ವಾರಂಗಲ್ ಬಳಿಯ ಗೊರಕುಂಟದಲ್ಲಿ ನಡೆದಿದ್ದ ಘಟನೆಯಿದು. ಅಪರಾಧಿ ಸಂಜಯ ಕುಮಾರ್ ​ಯಾದವ್, ಊಟದಲ್ಲಿ ನಿದ್ರೆ ಮಾತ್ರೆ ಸೇರಿಸಿ, ಆ 9 ಮಂದಿಗೆ ತಿನ್ನಿಸಿದ್ದ. ನಿದ್ದೆಯಲ್ಲಿದ್ದ ಆ 9 ಮಂದಿಯನ್ನೂ […]

9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ‌ ಸಂಜಯನಿಗೆ ಗಲ್ಲು ‌ಶಿಕ್ಷೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 28, 2020 | 3:40 PM

Share

ವಾರಂಗಲ್: ತೆಲಂಗಾಣದ ವಾರಂಗಲ್ ಜಿಲ್ಲಾ‌ ಸೆಷನ್ಸ್ ಕೋರ್ಟ್​​ ಇಂದು ಮಹತ್ವದ ತೀರ್ಪೊಂದನ್ನು ನೀಡಿದೆ. ವಾರಂಗಲ್ ಜಿಲ್ಲಾ ನ್ಯಾಯಾಲಯದ‌‌ ಸೆಷನ್ಸ್ ಜಡ್ಜ್‌ ಜಯಕುಮಾರ್ ಅವರು ವಾರಂಗಲ್ ಬಳಿಯ ಗೊರ್ರಕುಂಟನಲ್ಲಿ 9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ ಬಿಹಾರ ಮೂಲದ‌ ಸಂಜಯ ಕುಮಾರ್​ ಯಾದವ್ ಎಂಬಾತನಿಗೆ ಗಲ್ಲು ‌ಶಿಕ್ಷೆ ವಿಧಿಸಿದ್ದಾರೆ. ವಾರಂಗಲ್ ಬಳಿಯ ಗೊರಕುಂಟದಲ್ಲಿ ನಡೆದಿದ್ದ ಘಟನೆಯಿದು. ಅಪರಾಧಿ ಸಂಜಯ ಕುಮಾರ್ ​ಯಾದವ್, ಊಟದಲ್ಲಿ ನಿದ್ರೆ ಮಾತ್ರೆ ಸೇರಿಸಿ, ಆ 9 ಮಂದಿಗೆ ತಿನ್ನಿಸಿದ್ದ. ನಿದ್ದೆಯಲ್ಲಿದ್ದ ಆ 9 ಮಂದಿಯನ್ನೂ ಒಬ್ಬೊಬ್ಬರಾಗಿ ಬಾವಿ ವರೆಗೂ ಎಳೆದೊಯ್ದು, ಬಾವಿಗೆ ಹಾಕಿದ್ದ. ಇದೀಗ, ಸಂಜಯ ಕುಮಾರನಿಗೆ ಗಲ್ಲು ಶಿಕ್ಷೆ ವಿಧಿಸಿದ್ದಕ್ಕೆ ಮೃತರ ಸಂಬಂಧಿಕರು, ಮೃತರ ಪರ ವಕೀಲರು ಸಂತಸ ವ್ಯಕ್ತಪಡಿಸಿದ್ದಾರೆ.

Published On - 3:28 pm, Wed, 28 October 20

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು