AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ‌ ಸಂಜಯನಿಗೆ ಗಲ್ಲು ‌ಶಿಕ್ಷೆ

ವಾರಂಗಲ್: ತೆಲಂಗಾಣದ ವಾರಂಗಲ್ ಜಿಲ್ಲಾ‌ ಸೆಷನ್ಸ್ ಕೋರ್ಟ್​​ ಇಂದು ಮಹತ್ವದ ತೀರ್ಪೊಂದನ್ನು ನೀಡಿದೆ. ವಾರಂಗಲ್ ಜಿಲ್ಲಾ ನ್ಯಾಯಾಲಯದ‌‌ ಸೆಷನ್ಸ್ ಜಡ್ಜ್‌ ಜಯಕುಮಾರ್ ಅವರು ವಾರಂಗಲ್ ಬಳಿಯ ಗೊರ್ರಕುಂಟನಲ್ಲಿ 9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ ಬಿಹಾರ ಮೂಲದ‌ ಸಂಜಯ ಕುಮಾರ್​ ಯಾದವ್ ಎಂಬಾತನಿಗೆ ಗಲ್ಲು ‌ಶಿಕ್ಷೆ ವಿಧಿಸಿದ್ದಾರೆ. ವಾರಂಗಲ್ ಬಳಿಯ ಗೊರಕುಂಟದಲ್ಲಿ ನಡೆದಿದ್ದ ಘಟನೆಯಿದು. ಅಪರಾಧಿ ಸಂಜಯ ಕುಮಾರ್ ​ಯಾದವ್, ಊಟದಲ್ಲಿ ನಿದ್ರೆ ಮಾತ್ರೆ ಸೇರಿಸಿ, ಆ 9 ಮಂದಿಗೆ ತಿನ್ನಿಸಿದ್ದ. ನಿದ್ದೆಯಲ್ಲಿದ್ದ ಆ 9 ಮಂದಿಯನ್ನೂ […]

9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ‌ ಸಂಜಯನಿಗೆ ಗಲ್ಲು ‌ಶಿಕ್ಷೆ
ಸಾಧು ಶ್ರೀನಾಥ್​
|

Updated on:Oct 28, 2020 | 3:40 PM

Share

ವಾರಂಗಲ್: ತೆಲಂಗಾಣದ ವಾರಂಗಲ್ ಜಿಲ್ಲಾ‌ ಸೆಷನ್ಸ್ ಕೋರ್ಟ್​​ ಇಂದು ಮಹತ್ವದ ತೀರ್ಪೊಂದನ್ನು ನೀಡಿದೆ. ವಾರಂಗಲ್ ಜಿಲ್ಲಾ ನ್ಯಾಯಾಲಯದ‌‌ ಸೆಷನ್ಸ್ ಜಡ್ಜ್‌ ಜಯಕುಮಾರ್ ಅವರು ವಾರಂಗಲ್ ಬಳಿಯ ಗೊರ್ರಕುಂಟನಲ್ಲಿ 9 ಮಂದಿಯನ್ನು‌ ಬಾವಿಗೆ‌ ಎಸೆದು ಸಾಯಿಸಿದ್ದ ಬಿಹಾರ ಮೂಲದ‌ ಸಂಜಯ ಕುಮಾರ್​ ಯಾದವ್ ಎಂಬಾತನಿಗೆ ಗಲ್ಲು ‌ಶಿಕ್ಷೆ ವಿಧಿಸಿದ್ದಾರೆ. ವಾರಂಗಲ್ ಬಳಿಯ ಗೊರಕುಂಟದಲ್ಲಿ ನಡೆದಿದ್ದ ಘಟನೆಯಿದು. ಅಪರಾಧಿ ಸಂಜಯ ಕುಮಾರ್ ​ಯಾದವ್, ಊಟದಲ್ಲಿ ನಿದ್ರೆ ಮಾತ್ರೆ ಸೇರಿಸಿ, ಆ 9 ಮಂದಿಗೆ ತಿನ್ನಿಸಿದ್ದ. ನಿದ್ದೆಯಲ್ಲಿದ್ದ ಆ 9 ಮಂದಿಯನ್ನೂ ಒಬ್ಬೊಬ್ಬರಾಗಿ ಬಾವಿ ವರೆಗೂ ಎಳೆದೊಯ್ದು, ಬಾವಿಗೆ ಹಾಕಿದ್ದ. ಇದೀಗ, ಸಂಜಯ ಕುಮಾರನಿಗೆ ಗಲ್ಲು ಶಿಕ್ಷೆ ವಿಧಿಸಿದ್ದಕ್ಕೆ ಮೃತರ ಸಂಬಂಧಿಕರು, ಮೃತರ ಪರ ವಕೀಲರು ಸಂತಸ ವ್ಯಕ್ತಪಡಿಸಿದ್ದಾರೆ.

Published On - 3:28 pm, Wed, 28 October 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!