AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಣಸಿ: ಪುಟ್ಟ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ – ಇಲ್ಲಿದೆ ವಿಡಿಯೋ

Varanasi student with PM Modi: ಸಸ್ಯಗಳಲ್ಲಿ ನಡೆಯುವ ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯ ಬಗ್ಗೆ ವೈಷ್ಣವಿ ಪಟೇಲ್ ಎಂಬ ಬಾಲಕಿಯ ಕಾವ್ಯಾತ್ಮಕ ವಿವರಣೆಯನ್ನು ತನ್ಮಯರಾಗಿ ಆಲಿಸಿದ ಮೋದಿ, ಆ ಕ್ಷಣದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ವಾರಾಣಸಿ: ಪುಟ್ಟ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ - ಇಲ್ಲಿದೆ ವಿಡಿಯೋ
ಪ್ರಧಾನಿ ಮೋದಿ ಎದುರು ಕವಿತೆಯೊಂದನ್ನು ವಾಚಿಸಿ ಗಮನ ಸೆಳೆದ ವಿದ್ಯಾರ್ಥಿನಿ
Ganapathi Sharma
|

Updated on: Dec 18, 2023 | 9:59 AM

Share

ನವದೆಹಲಿ, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉತ್ತರ ಪ್ರದೇಶದ ವಾರಣಾಸಿಗೆ (Varanasi) ಭೇಟಿ ನೀಡಿದ್ದ ಸಂದರ್ಭದಲ್ಲಿ ಶಾಲಾ ಬಾಲಕಿಯೊಬ್ಬಳು ವೈಜ್ಞಾನಿಕ ವಿಚಾರಗಳನ್ನು ಕವಿತೆಯ ಮೂಲಕ ಪ್ರದರ್ಶಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ಆ ವಿದ್ಯಾರ್ಥನಿಯು ಪ್ರಧಾನಿಯವರನ್ನು ‘ಮಾಸ್ ಲೀಡರ್’ ಎಂದು ಹೊಗಳುವ ಕವಿತೆಯೊಂದನ್ನು ವಾಚಿಸಿ ಗಮನ ಸೆಳೆದಳು.

ಸಸ್ಯಗಳಲ್ಲಿ ನಡೆಯುವ ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯ ಬಗ್ಗೆ ವೈಷ್ಣವಿ ಪಟೇಲ್ ಎಂಬ ಬಾಲಕಿಯ ಕಾವ್ಯಾತ್ಮಕ ವಿವರಣೆಯನ್ನು ತನ್ಮಯರಾಗಿ ಆಲಿಸಿದ ಮೋದಿ, ಆ ಕ್ಷಣದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ವಾರಾಣಸಿಯ ನನ್ನ ಸ್ನೇಹಿತೆ ವಿಜ್ಞಾನದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದಾಳೆ ಮತ್ತು ಉತ್ತಮ ಕವಯಿತ್ರಿಯೂ ಹೌದು ಎಂದು ವಿಡಿಯೋ ಜತಗೆ ಮೋದಿ ಉಲ್ಲೇಖಿಸಿದ್ದಾರೆ.

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹಲವು ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ’ ಕಾರ್ಯಕ್ರಮದಲ್ಲಿ ಭಾಗವಹಿಸಲು ವಾರಾಣಸಿಗೆ ತೆರಳಿದ್ದ ಮೋದಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಜತೆಗೆ, ವಿದ್ಯಾರ್ಥಿಗಳನ್ನೂ ಭೇಟಿ ಮಾಡಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾಷಣ ಅನುವಾದ ಮಾಡಿದ ಎಐ ಆಧಾರಿತ ‘ಭಾಷಿಣಿ’ ಬಗ್ಗೆ ಇಲ್ಲಿದೆ ಮಾಹಿತಿ

ಈ ವೇಳೆ ಅಲ್ಲಿನ ಸ್ಟಾಲ್‌ನಲ್ಲಿದ್ದ ಪುಟ್ಟ ಹುಡುಗಿಯೊಬ್ಬಳ ಕವನ ಪ್ರಧಾನಿ ಮೋದಿಯವರನ್ನು ಆಕರ್ಷಿಸಿತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಇನ್‌ಸ್ಟಾಗ್ರಾಮ್‌ನಲ್ಲಿ ಹುಡುಗಿಯ ವೀಡಿಯೊವನ್ನು ಹಂಚಿಕೊಂಡು ಆಕೆಯನ್ನು ಮಹಾನ್ ಕವಿ ಎಂದು ಬಣ್ಣಿಸಿರುವುದೇ ಇದಕ್ಕೆ ಸಾಕ್ಷಿ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು