AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಿಕ ಸೇವಾ ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ- ಕೇಂದ್ರದ ಸ್ಪಷ್ಟನೆ

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ನಾಗರಿಕ ಸೇವಾ ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ- ಕೇಂದ್ರದ ಸ್ಪಷ್ಟನೆ
UPSC Recruitment 2021
ರಾಜೇಶ್ ದುಗ್ಗುಮನೆ
|

Updated on:Jan 22, 2021 | 4:18 PM

Share

ನವದೆಹಲಿ: ಕೊರೊನಾ ವೈರಸ್​ ಕಾರಣ ನೀಡಿ 2020ರ ನಾಗರಿಕ ಸೇವಾ ಆಯೋಗ ಪರೀಕ್ಷೆ ಬರೆಯದವರಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ಕೊರೊನಾ ಕಾರಣದಿಂದ ಅನೇಕರು ಯುಪಿಎಸ್​ಸಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಇದೇ ಕಾರಣ ನೀಡಿ ಅನೇಕರು ಮತ್ತೊಂದು ಅವಕಾಶ ಕೇಳಿದ್ದರು. ಈ ಬಗ್ಗೆ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಸುಪ್ರೀಂಕೋರ್ಟ್​ ಪೀಠ, ಕೇಂದ್ರದ ಪ್ರತಿಕ್ರಿಯೆ ಕೇಳಿತ್ತು. ಇದಕ್ಕೆ ಉತ್ತರಿಸಿರುವ ಕೇಂದ್ರ ಸರ್ಕಾರ, ನಾವು ಮತ್ತೊಂದು ಅವಕಾಶ ನೀಡಲು ಸಿದ್ಧರಿಲ್ಲ ಎಂದು ಹೇಳಿದೆ.

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ಕೆಲ ಕಡೆಗಳಲ್ಲಿ ಪ್ರವಾಹ ಏರ್ಪಟ್ಟಿತ್ತು. ಅಲ್ಲದೆ, ದೇಶಾದ್ಯಂತ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ,  ಕಳೆದ ಅಕ್ಟೋಬರ್​ 4ರಂದು ನಡೆಯಬೇಕಿದ್ದ ಯುಪಿಎಸ್​​ಸಿ ನಾಗರಿಕ ಸೇವೆಯ ಪ್ರಿಲಿಮಿನರಿ ಪರೀಕ್ಷೆ ಮುಂದೂಡುವಂತೆ ಕೋರಲಾಗಿತ್ತು. ಆದರೆ, ಸರ್ಕಾರ ಈ ಮನವಿ ತಿರಸ್ಕರಿಸಿತ್ತು.

ಪರೀಕ್ಷೆ ಕೂರದೇ ಐಎಎಸ್​ ಪಾಸಾಗಿದ್ದಾರೆ ಎನ್ನುವ ಟೀಕೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ತಿರುಗೇಟು

Published On - 4:18 pm, Fri, 22 January 21

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!