AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಿಕ ಸೇವಾ ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ- ಕೇಂದ್ರದ ಸ್ಪಷ್ಟನೆ

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ನಾಗರಿಕ ಸೇವಾ ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ- ಕೇಂದ್ರದ ಸ್ಪಷ್ಟನೆ
UPSC Recruitment 2021
ರಾಜೇಶ್ ದುಗ್ಗುಮನೆ
|

Updated on:Jan 22, 2021 | 4:18 PM

Share

ನವದೆಹಲಿ: ಕೊರೊನಾ ವೈರಸ್​ ಕಾರಣ ನೀಡಿ 2020ರ ನಾಗರಿಕ ಸೇವಾ ಆಯೋಗ ಪರೀಕ್ಷೆ ಬರೆಯದವರಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ಕೊರೊನಾ ಕಾರಣದಿಂದ ಅನೇಕರು ಯುಪಿಎಸ್​ಸಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಇದೇ ಕಾರಣ ನೀಡಿ ಅನೇಕರು ಮತ್ತೊಂದು ಅವಕಾಶ ಕೇಳಿದ್ದರು. ಈ ಬಗ್ಗೆ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಸುಪ್ರೀಂಕೋರ್ಟ್​ ಪೀಠ, ಕೇಂದ್ರದ ಪ್ರತಿಕ್ರಿಯೆ ಕೇಳಿತ್ತು. ಇದಕ್ಕೆ ಉತ್ತರಿಸಿರುವ ಕೇಂದ್ರ ಸರ್ಕಾರ, ನಾವು ಮತ್ತೊಂದು ಅವಕಾಶ ನೀಡಲು ಸಿದ್ಧರಿಲ್ಲ ಎಂದು ಹೇಳಿದೆ.

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ಕೆಲ ಕಡೆಗಳಲ್ಲಿ ಪ್ರವಾಹ ಏರ್ಪಟ್ಟಿತ್ತು. ಅಲ್ಲದೆ, ದೇಶಾದ್ಯಂತ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ,  ಕಳೆದ ಅಕ್ಟೋಬರ್​ 4ರಂದು ನಡೆಯಬೇಕಿದ್ದ ಯುಪಿಎಸ್​​ಸಿ ನಾಗರಿಕ ಸೇವೆಯ ಪ್ರಿಲಿಮಿನರಿ ಪರೀಕ್ಷೆ ಮುಂದೂಡುವಂತೆ ಕೋರಲಾಗಿತ್ತು. ಆದರೆ, ಸರ್ಕಾರ ಈ ಮನವಿ ತಿರಸ್ಕರಿಸಿತ್ತು.

ಪರೀಕ್ಷೆ ಕೂರದೇ ಐಎಎಸ್​ ಪಾಸಾಗಿದ್ದಾರೆ ಎನ್ನುವ ಟೀಕೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ತಿರುಗೇಟು

Published On - 4:18 pm, Fri, 22 January 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ