AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಿಕ ಸೇವಾ ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ- ಕೇಂದ್ರದ ಸ್ಪಷ್ಟನೆ

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ನಾಗರಿಕ ಸೇವಾ ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ- ಕೇಂದ್ರದ ಸ್ಪಷ್ಟನೆ
UPSC Recruitment 2021
ರಾಜೇಶ್ ದುಗ್ಗುಮನೆ
|

Updated on:Jan 22, 2021 | 4:18 PM

Share

ನವದೆಹಲಿ: ಕೊರೊನಾ ವೈರಸ್​ ಕಾರಣ ನೀಡಿ 2020ರ ನಾಗರಿಕ ಸೇವಾ ಆಯೋಗ ಪರೀಕ್ಷೆ ಬರೆಯದವರಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ಕೊರೊನಾ ಕಾರಣದಿಂದ ಅನೇಕರು ಯುಪಿಎಸ್​ಸಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಇದೇ ಕಾರಣ ನೀಡಿ ಅನೇಕರು ಮತ್ತೊಂದು ಅವಕಾಶ ಕೇಳಿದ್ದರು. ಈ ಬಗ್ಗೆ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಸುಪ್ರೀಂಕೋರ್ಟ್​ ಪೀಠ, ಕೇಂದ್ರದ ಪ್ರತಿಕ್ರಿಯೆ ಕೇಳಿತ್ತು. ಇದಕ್ಕೆ ಉತ್ತರಿಸಿರುವ ಕೇಂದ್ರ ಸರ್ಕಾರ, ನಾವು ಮತ್ತೊಂದು ಅವಕಾಶ ನೀಡಲು ಸಿದ್ಧರಿಲ್ಲ ಎಂದು ಹೇಳಿದೆ.

ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ಕೆಲ ಕಡೆಗಳಲ್ಲಿ ಪ್ರವಾಹ ಏರ್ಪಟ್ಟಿತ್ತು. ಅಲ್ಲದೆ, ದೇಶಾದ್ಯಂತ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ,  ಕಳೆದ ಅಕ್ಟೋಬರ್​ 4ರಂದು ನಡೆಯಬೇಕಿದ್ದ ಯುಪಿಎಸ್​​ಸಿ ನಾಗರಿಕ ಸೇವೆಯ ಪ್ರಿಲಿಮಿನರಿ ಪರೀಕ್ಷೆ ಮುಂದೂಡುವಂತೆ ಕೋರಲಾಗಿತ್ತು. ಆದರೆ, ಸರ್ಕಾರ ಈ ಮನವಿ ತಿರಸ್ಕರಿಸಿತ್ತು.

ಪರೀಕ್ಷೆ ಕೂರದೇ ಐಎಎಸ್​ ಪಾಸಾಗಿದ್ದಾರೆ ಎನ್ನುವ ಟೀಕೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ತಿರುಗೇಟು

Published On - 4:18 pm, Fri, 22 January 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ