AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್ ವೇಳೆ ಚರ್ಚ್​ಗೆ ಭೇಟಿಕೊಟ್ಟರೆ ಥಳಿಸುತ್ತೇವೆ -ಹಿಂದೂಗಳಿಗೆ ಭಜರಂಗ ದಳದ ವಾರ್ನಿಂಗ್​

ಕ್ರಿಸ್​​ಮಸ್​ ಸಮಯದಲ್ಲಿ ಚರ್ಚ್​​ಗಳಿಗೆ ಭೇಟಿ ನೀಡುವ ಹಿಂದೂಗಳನ್ನು ಥಳಿಸುತ್ತೇವೆ ಎಂದು ಭಜರಂಗ ದಳದ ನಾಯಕ ನೀಡಿರುವ ಹೇಳಿಕೆ ಈಗ ವೈರಲ್​ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕ್ರಿಸ್​​ಮಸ್ ವೇಳೆ ಚರ್ಚ್​ಗೆ ಭೇಟಿಕೊಟ್ಟರೆ ಥಳಿಸುತ್ತೇವೆ -ಹಿಂದೂಗಳಿಗೆ ಭಜರಂಗ ದಳದ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
Skanda
|

Updated on: Dec 06, 2020 | 12:44 PM

Share

ಡಿಸ್ಪೂರ್: ಕ್ರಿಸ್​​ಮಸ್​ ಸಮಯದಲ್ಲಿ ಚರ್ಚ್​​ಗಳಿಗೆ ಭೇಟಿ ನೀಡುವ ಹಿಂದೂಗಳನ್ನು ಥಳಿಸುತ್ತೇವೆ ಎಂದು ಭಜರಂಗ ದಳದ ನಾಯಕ ನೀಡಿರುವ ಹೇಳಿಕೆ ಈಗ ವೈರಲ್​ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಅಸ್ಸಾಂನ ಕಚರ್​ ಜಿಲ್ಲೆಯ ಸಿಲ್ಚಾರ್​ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಜರಂಗ ದಳದ ನಾಯಕ ಹಾಗೂ ವಿಶ್ವ ಹಿಂದೂ ಪರಿಷತ್​ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿಥು ನಾಥ್​ ಈ ಹೇಳಿಕೆ ನೀಡಿದ್ದಾರೆ. ಈ ಬಾರಿ ಕ್ರಿಸ್​ಮಸ್​ನಲ್ಲಿ ಯಾವುದೇ ಹಿಂದುಗಳು ಚರ್ಚ್​​ಗೆ ತೆರಳಬಾರದು. ಹಾಗೆ ಹೋಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ನಮ್ಮವರು ಚರ್ಚ್​​ಗೆ ಹೋಗುವುದನ್ನು ನಾವು ಎಂದಿಗೂ ಸಹಿಸುವುದಿಲ್ಲ. ಹೀಗಾಗಿ, ಈ ಬಾರಿ ಕ್ರಿಸ್​ಮಸ್​ಗೆ ತೆರಳುವ ಹಿಂದುಗಳಿಗೆ ನಾವು ಏಟು ಹಾಕುತ್ತೇವೆ ಎಂದು ಮಿಥು ನಾಥ್​ ಎಚ್ಚರಿಕೆ ರವಾನಿಸಿದರು.

ನಾನು ಈ ರೀತಿ ಹೇಳಿಕೆ ನೀಡುವುದರಿಂದ ನಾಳೆ ಸುದ್ದಿವಾಹಿನಿಗಳಲ್ಲಿ ಗೂಂಡಾ ದಳ ಎನ್ನುವ ಹೆಡ್​ಲೈನ್​ ಬರುತ್ತದೆ ಎಂಬುದು ನನಗೆ ಗೊತ್ತಿದೆ. ಆದರೆ, ಅದು ನಮಗೆ ಮುಖ್ಯವಲ್ಲ. ಹಿಂದೂಗಳು, ಚರ್ಚ್​ಗಳಿಗೆ ಹೋಗಬಾರದು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಮಿಥು ನಾಥ್​ ಹೇಳಿದರು.

ಲವ್​ ಜಿಹಾದ್​ ವಿಚಾರದಲ್ಲೂ ಮಿಥು ನಾಥ್​ ಸಿಟ್ಟಾಗಿದ್ದು ನಮ್ಮ ಅಮ್ಮಂದಿರು ಹಾಗೂ ಹೆಣ್ಣುಮಕ್ಕಳನ್ನು ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ನಾವು ಎಲ್ಲ ಟೀಕೆಗಳನ್ನು ಸ್ವೀಕರಿಸಲು ಸಿದ್ಧರಿದ್ದೇವೆ ಎಂದು ಮಿಥು ನಾಥ್ ಹೇಳಿದರು.

ಡಿಜೆ ಹಳ್ಳಿ-ಕೆಜಿ ಹಳ್ಳಿ ವ್ಯಾಪ್ತಿಯ ಹಿಂದೂಗಳ ರಕ್ಷಣೆಗೆ ಭಜರಂಗದಳ ಆಗ್ರಹ

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!