AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2014ಕ್ಕಿಂತ ಮೊದಲು ಕೊರೊನಾ ಭಾರತಕ್ಕೆ ಬಂದಿದ್ದರೆ ನಾವೆಲ್ಲ ಹೆಣಗಾಡಬೇಕಾಗುತಿತ್ತು: ಪ್ರಧಾನಿ ಮೋದಿ

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರಿಂದು ದೆಹಲಿಯ ರಾಜ್‌ಘಾಟ್‌ನಲ್ಲಿರುವ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಎಲ್ಲ ರಾಜ್ಯ, ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ, “2014ಕ್ಕೂ ಮೊದಲೇ ಕೊರೊನಾ ಸೋಂಕು ಬಂದಿದ್ದರೆ, ನಮ್ಮ ದೇಶ ಹೇಗಿರುತ್ತಿತ್ತು ಎಂದು ಊಹಿಸಿಕೊಳ್ಳಿ. ನಮ್ಮ ಜನಸಂಖ್ಯೆಯ ಶೇಕಡಾ 60ಕ್ಕಿಂತ ಜನ ಬಹಿರ್ದೆಷೆಗೆ ಹೊರಗ ಡೆ ಹೋಗುತ್ತಿದ್ದ ಕಾಲದಲ್ಲಿ ಲಾಕ್​ಡೌನ್ ಜಾರಿಗೊಳಿಸುವುದು ಸಾಧ್ಯವಿತ್ತೇ? ‘ಸ್ವಚ್ಛಾಗ್ರಹ‘ ಯೋಜನೆಯು, ನಮ್ಮನ್ನು […]

2014ಕ್ಕಿಂತ ಮೊದಲು ಕೊರೊನಾ ಭಾರತಕ್ಕೆ ಬಂದಿದ್ದರೆ ನಾವೆಲ್ಲ ಹೆಣಗಾಡಬೇಕಾಗುತಿತ್ತು: ಪ್ರಧಾನಿ ಮೋದಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 08, 2020 | 8:33 PM

Share

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರಿಂದು ದೆಹಲಿಯ ರಾಜ್‌ಘಾಟ್‌ನಲ್ಲಿರುವ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಎಲ್ಲ ರಾಜ್ಯ, ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ, “2014ಕ್ಕೂ ಮೊದಲೇ ಕೊರೊನಾ ಸೋಂಕು ಬಂದಿದ್ದರೆ, ನಮ್ಮ ದೇಶ ಹೇಗಿರುತ್ತಿತ್ತು ಎಂದು ಊಹಿಸಿಕೊಳ್ಳಿ. ನಮ್ಮ ಜನಸಂಖ್ಯೆಯ ಶೇಕಡಾ 60ಕ್ಕಿಂತ ಜನ ಬಹಿರ್ದೆಷೆಗೆ ಹೊರಗ

ಡೆ ಹೋಗುತ್ತಿದ್ದ ಕಾಲದಲ್ಲಿ ಲಾಕ್​ಡೌನ್ ಜಾರಿಗೊಳಿಸುವುದು ಸಾಧ್ಯವಿತ್ತೇ? ‘ಸ್ವಚ್ಛಾಗ್ರಹಯೋಜನೆಯು, ನಮ್ಮನ್ನು ಕೊವಿಡ್ ವಿರುದ್ಧ ಹೋರಾಡುವಷ್ಟು ಸಶಕ್ತರನ್ನಾಗಿ ಮಾಡಿದೆ,” ಎಂದು ಮೋದಿ ಹೇಳಿದರು.

60 ತಿಂಗಳ ಸಮಯದಲ್ಲಿ 60 ಕೋಟಿ ಶೌಚಾಲಯಗಳನ್ನು ನಿರ್ಮಿಸಿದ್ದರಿಂದಲೇ ಕೊರೊನಾವನ್ನು ತಡೆಗಟ್ಟುವುದು ಸ್ವಚ್ಛಭಾರತ ಅಭಿಯಾನ ಸಾಧ್ಯವಾಗಿಸಿದೆ. ಗಾಂಧೀಜಿಯವರನ್ನು ಆದರ್ಶವಾಗಿಟ್ಟುಕೊಂಡಿರುವ ಲಕ್ಷಾಂತರ ಜನ ಕಳೆದ ಕೆಲವು ವರ್ಷಗಳಿಂದ ಸ್ವಚ್ಛ ಭಾರತ ಅಭಿಯಾನವನ್ನು ತಮ್ಮ ಜೀವನದ ದ್ಯೇಯವನ್ನಾಗಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ ನಾವು 60 ತಿಂಗಳಲ್ಲಿ 60 ಕೋಟಿ ಜನಕ್ಕೆ ಶೌಚಾಲಯಗಳನ್ನು ಕಟ್ಟುವುದು ಸಾಧ್ಯವಾಗಿದೆಎಂದು ಮೋದಿ ಮಕ್ಕಳಿಗೆ ಹೇಳಿದರು.

ಇವತ್ತು ಇಡೀ ಪ್ರಪಂಚ ಗಾಂಧೀಜಿಯವರ ಮೌಲ್ಯ ಮತ್ತು ತತ್ವಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಕಳೆದ ವರ್ಷ ನಾವು ಆಚರಿಸಿದ ಗಾಂಧೀಜಿಯವರ 150ನೇ ವಾರ್ಷಿಕೋತ್ಸವ ಅಭೂತಪೂರ್ವವಾಗಿತ್ತು. ಅವರ ವೈಷ್ಣವ ಜನ ತೊಹಾಡನ್ನು ಬೇರೆ ಬೇರೆ ದೇಶದ ಹಾಡುಗಾರರು ಕಲಿತಿದ್ದೂ ಅಲ್ಲದೆ ಹಾಡಿಯೂ ತೋರಿಸಿದರು,” ಎಂದು ಮೋದಿ ಹೇಳಿದರು.

ನಾವೆಲ್ಲ, ‘ಗಂದಗಿ, ಭಾರತ್ ಛೋಡೊಅಭಿಯಾನದ ಭಾಗವಾಗಿದ್ದೇವೆ. ಇಲ್ಲಿ ನೆರೆದಿರುವ ಮಕ್ಕಳೂ ಸೇರಿದಂತೆ ಉಳದವರೆಲ್ಲ, ಕೊವಿಡ್-19 ನಿಯಂತ್ರಿಸಲು ಮಾಸ್ಕ್ ಧರಿಸಿರುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡಿರವುದು ನನಗೆ ಸಂತೋಷವನ್ನುಂಟು ಮಾಡಿದೆ,” ಎಂದು ಮಕ್ಕಳನ್ನು ಮೋದಿ ಕೊಂಡಾಡಿದರು.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?