AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2014ಕ್ಕಿಂತ ಮೊದಲು ಕೊರೊನಾ ಭಾರತಕ್ಕೆ ಬಂದಿದ್ದರೆ ನಾವೆಲ್ಲ ಹೆಣಗಾಡಬೇಕಾಗುತಿತ್ತು: ಪ್ರಧಾನಿ ಮೋದಿ

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರಿಂದು ದೆಹಲಿಯ ರಾಜ್‌ಘಾಟ್‌ನಲ್ಲಿರುವ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಎಲ್ಲ ರಾಜ್ಯ, ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ, “2014ಕ್ಕೂ ಮೊದಲೇ ಕೊರೊನಾ ಸೋಂಕು ಬಂದಿದ್ದರೆ, ನಮ್ಮ ದೇಶ ಹೇಗಿರುತ್ತಿತ್ತು ಎಂದು ಊಹಿಸಿಕೊಳ್ಳಿ. ನಮ್ಮ ಜನಸಂಖ್ಯೆಯ ಶೇಕಡಾ 60ಕ್ಕಿಂತ ಜನ ಬಹಿರ್ದೆಷೆಗೆ ಹೊರಗ ಡೆ ಹೋಗುತ್ತಿದ್ದ ಕಾಲದಲ್ಲಿ ಲಾಕ್​ಡೌನ್ ಜಾರಿಗೊಳಿಸುವುದು ಸಾಧ್ಯವಿತ್ತೇ? ‘ಸ್ವಚ್ಛಾಗ್ರಹ‘ ಯೋಜನೆಯು, ನಮ್ಮನ್ನು […]

2014ಕ್ಕಿಂತ ಮೊದಲು ಕೊರೊನಾ ಭಾರತಕ್ಕೆ ಬಂದಿದ್ದರೆ ನಾವೆಲ್ಲ ಹೆಣಗಾಡಬೇಕಾಗುತಿತ್ತು: ಪ್ರಧಾನಿ ಮೋದಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 08, 2020 | 8:33 PM

Share

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರಿಂದು ದೆಹಲಿಯ ರಾಜ್‌ಘಾಟ್‌ನಲ್ಲಿರುವ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಎಲ್ಲ ರಾಜ್ಯ, ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ, “2014ಕ್ಕೂ ಮೊದಲೇ ಕೊರೊನಾ ಸೋಂಕು ಬಂದಿದ್ದರೆ, ನಮ್ಮ ದೇಶ ಹೇಗಿರುತ್ತಿತ್ತು ಎಂದು ಊಹಿಸಿಕೊಳ್ಳಿ. ನಮ್ಮ ಜನಸಂಖ್ಯೆಯ ಶೇಕಡಾ 60ಕ್ಕಿಂತ ಜನ ಬಹಿರ್ದೆಷೆಗೆ ಹೊರಗ

ಡೆ ಹೋಗುತ್ತಿದ್ದ ಕಾಲದಲ್ಲಿ ಲಾಕ್​ಡೌನ್ ಜಾರಿಗೊಳಿಸುವುದು ಸಾಧ್ಯವಿತ್ತೇ? ‘ಸ್ವಚ್ಛಾಗ್ರಹಯೋಜನೆಯು, ನಮ್ಮನ್ನು ಕೊವಿಡ್ ವಿರುದ್ಧ ಹೋರಾಡುವಷ್ಟು ಸಶಕ್ತರನ್ನಾಗಿ ಮಾಡಿದೆ,” ಎಂದು ಮೋದಿ ಹೇಳಿದರು.

60 ತಿಂಗಳ ಸಮಯದಲ್ಲಿ 60 ಕೋಟಿ ಶೌಚಾಲಯಗಳನ್ನು ನಿರ್ಮಿಸಿದ್ದರಿಂದಲೇ ಕೊರೊನಾವನ್ನು ತಡೆಗಟ್ಟುವುದು ಸ್ವಚ್ಛಭಾರತ ಅಭಿಯಾನ ಸಾಧ್ಯವಾಗಿಸಿದೆ. ಗಾಂಧೀಜಿಯವರನ್ನು ಆದರ್ಶವಾಗಿಟ್ಟುಕೊಂಡಿರುವ ಲಕ್ಷಾಂತರ ಜನ ಕಳೆದ ಕೆಲವು ವರ್ಷಗಳಿಂದ ಸ್ವಚ್ಛ ಭಾರತ ಅಭಿಯಾನವನ್ನು ತಮ್ಮ ಜೀವನದ ದ್ಯೇಯವನ್ನಾಗಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ ನಾವು 60 ತಿಂಗಳಲ್ಲಿ 60 ಕೋಟಿ ಜನಕ್ಕೆ ಶೌಚಾಲಯಗಳನ್ನು ಕಟ್ಟುವುದು ಸಾಧ್ಯವಾಗಿದೆಎಂದು ಮೋದಿ ಮಕ್ಕಳಿಗೆ ಹೇಳಿದರು.

ಇವತ್ತು ಇಡೀ ಪ್ರಪಂಚ ಗಾಂಧೀಜಿಯವರ ಮೌಲ್ಯ ಮತ್ತು ತತ್ವಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಕಳೆದ ವರ್ಷ ನಾವು ಆಚರಿಸಿದ ಗಾಂಧೀಜಿಯವರ 150ನೇ ವಾರ್ಷಿಕೋತ್ಸವ ಅಭೂತಪೂರ್ವವಾಗಿತ್ತು. ಅವರ ವೈಷ್ಣವ ಜನ ತೊಹಾಡನ್ನು ಬೇರೆ ಬೇರೆ ದೇಶದ ಹಾಡುಗಾರರು ಕಲಿತಿದ್ದೂ ಅಲ್ಲದೆ ಹಾಡಿಯೂ ತೋರಿಸಿದರು,” ಎಂದು ಮೋದಿ ಹೇಳಿದರು.

ನಾವೆಲ್ಲ, ‘ಗಂದಗಿ, ಭಾರತ್ ಛೋಡೊಅಭಿಯಾನದ ಭಾಗವಾಗಿದ್ದೇವೆ. ಇಲ್ಲಿ ನೆರೆದಿರುವ ಮಕ್ಕಳೂ ಸೇರಿದಂತೆ ಉಳದವರೆಲ್ಲ, ಕೊವಿಡ್-19 ನಿಯಂತ್ರಿಸಲು ಮಾಸ್ಕ್ ಧರಿಸಿರುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡಿರವುದು ನನಗೆ ಸಂತೋಷವನ್ನುಂಟು ಮಾಡಿದೆ,” ಎಂದು ಮಕ್ಕಳನ್ನು ಮೋದಿ ಕೊಂಡಾಡಿದರು.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ