AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ

ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ. ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ
ಪ್ರಧಾನಿ ಮೋದಿ ಪಿಪಿಇ ಕಿಟ್​ ಧರಿಸಿ, ಲಸಿಕೆ ತಯಾರಿಕಾ ಲ್ಯಾಬ್​ ಪ್ರವೇಶ ಮಾಡಿದರು.
Lakshmi Hegde
|

Updated on:Nov 28, 2020 | 2:55 PM

Share

ಅಹ್ಮದಾಬಾದ್: ಕರೊನಾ ಲಸಿಕೆ ತಯಾರಿಕೆ ಪ್ರಗತಿ ಪರಿಶೀಲನೆಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್​ನ ಅಹ್ಮದಾಬಾದ್​ನ ಝೈಡಸ್​ ಕ್ಯಾಡಿಲಾ ಲ್ಯಾಬ್​ಗೆ ಭೇಟಿ ನೀಡಿದರು. ಪಿಪಿಇ ಕಿಟ್​ ಧರಿಸಿಕೊಂಡು, ಲಸಿಕೆ ತಯಾರಿಕಾ ಸ್ಥಳಕ್ಕೆ ಹೋಗಿ, ಅಲ್ಲಿನ ವ್ಯವಸ್ಥೆಯನ್ನೆಲ್ಲ ಪರಿಶೀಲನೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಅಹ್ಮದಾಬಾದ್​ನಿಂದ 20 ಕಿಮೀ ದೂರದಲ್ಲಿನ ಚಂಗೋಡರ್ ಕೈಗಾರಿಕಾ ಪ್ರದೇಶದಲ್ಲಿರುವ ಝೈಡಸ್​ ಪಾರ್ಕ್​ನಲ್ಲಿ ಸುಮಾರು 1 ಗಂಟೆ ಮೋದಿಯವರು ಸಮಯ ಕಳೆದಿದ್ದಾರೆ. ತಜ್ಞರೊಂದಿಗೆ ಸಭೆ ಮಾಡಿ, ಚರ್ಚಿಸಿದ್ದಾರೆ. ನಂತರ ಟ್ವೀಟ್ ಮಾಡಿ, ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ.

ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ. ಲಸಿಕೆ ತಯಾರಿಕೆ ಹಿಂದೆ ಶ್ರಮಿಸುತ್ತಿರುವ ತಂಡವನ್ನು ಶ್ಲಾಘಿಸುತ್ತೇನೆ. ಭಾರತ ಸರ್ಕಾರ ಅವರಿಗೆ ಅಗತ್ಯ ಸರ್ಕಾರ, ಬೆಂಬಲ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ

ಹೈದರಾಬಾದ್​ನ ಭಾರತ್​ ಬಯೋಟೆಕ್​ ಲ್ಯಾಬ್​ಗೆ ಭೇಟಿ ನೀಡಿದ ನಂತರ ಸಂಜೆ 4.30ರ ಹೊತ್ತಿಗೆ ಪುಣೆಯ ಸೆರಮ್​ ಇನ್ಸ್ಟಿಟ್ಯೂಟ್​ಗೆ ತೆರಳಲಿದ್ದಾರೆ. ಈ ಎರಡೂ ಕಡೆಗಳನ್ನೂ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

Published On - 2:45 pm, Sat, 28 November 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್