AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ

ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ. ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ
ಪ್ರಧಾನಿ ಮೋದಿ ಪಿಪಿಇ ಕಿಟ್​ ಧರಿಸಿ, ಲಸಿಕೆ ತಯಾರಿಕಾ ಲ್ಯಾಬ್​ ಪ್ರವೇಶ ಮಾಡಿದರು.
Lakshmi Hegde
|

Updated on:Nov 28, 2020 | 2:55 PM

Share

ಅಹ್ಮದಾಬಾದ್: ಕರೊನಾ ಲಸಿಕೆ ತಯಾರಿಕೆ ಪ್ರಗತಿ ಪರಿಶೀಲನೆಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್​ನ ಅಹ್ಮದಾಬಾದ್​ನ ಝೈಡಸ್​ ಕ್ಯಾಡಿಲಾ ಲ್ಯಾಬ್​ಗೆ ಭೇಟಿ ನೀಡಿದರು. ಪಿಪಿಇ ಕಿಟ್​ ಧರಿಸಿಕೊಂಡು, ಲಸಿಕೆ ತಯಾರಿಕಾ ಸ್ಥಳಕ್ಕೆ ಹೋಗಿ, ಅಲ್ಲಿನ ವ್ಯವಸ್ಥೆಯನ್ನೆಲ್ಲ ಪರಿಶೀಲನೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಅಹ್ಮದಾಬಾದ್​ನಿಂದ 20 ಕಿಮೀ ದೂರದಲ್ಲಿನ ಚಂಗೋಡರ್ ಕೈಗಾರಿಕಾ ಪ್ರದೇಶದಲ್ಲಿರುವ ಝೈಡಸ್​ ಪಾರ್ಕ್​ನಲ್ಲಿ ಸುಮಾರು 1 ಗಂಟೆ ಮೋದಿಯವರು ಸಮಯ ಕಳೆದಿದ್ದಾರೆ. ತಜ್ಞರೊಂದಿಗೆ ಸಭೆ ಮಾಡಿ, ಚರ್ಚಿಸಿದ್ದಾರೆ. ನಂತರ ಟ್ವೀಟ್ ಮಾಡಿ, ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ.

ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ. ಲಸಿಕೆ ತಯಾರಿಕೆ ಹಿಂದೆ ಶ್ರಮಿಸುತ್ತಿರುವ ತಂಡವನ್ನು ಶ್ಲಾಘಿಸುತ್ತೇನೆ. ಭಾರತ ಸರ್ಕಾರ ಅವರಿಗೆ ಅಗತ್ಯ ಸರ್ಕಾರ, ಬೆಂಬಲ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ

ಹೈದರಾಬಾದ್​ನ ಭಾರತ್​ ಬಯೋಟೆಕ್​ ಲ್ಯಾಬ್​ಗೆ ಭೇಟಿ ನೀಡಿದ ನಂತರ ಸಂಜೆ 4.30ರ ಹೊತ್ತಿಗೆ ಪುಣೆಯ ಸೆರಮ್​ ಇನ್ಸ್ಟಿಟ್ಯೂಟ್​ಗೆ ತೆರಳಲಿದ್ದಾರೆ. ಈ ಎರಡೂ ಕಡೆಗಳನ್ನೂ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

Published On - 2:45 pm, Sat, 28 November 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು