AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ

ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ. ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ
ಪ್ರಧಾನಿ ಮೋದಿ ಪಿಪಿಇ ಕಿಟ್​ ಧರಿಸಿ, ಲಸಿಕೆ ತಯಾರಿಕಾ ಲ್ಯಾಬ್​ ಪ್ರವೇಶ ಮಾಡಿದರು.
Lakshmi Hegde
|

Updated on:Nov 28, 2020 | 2:55 PM

Share

ಅಹ್ಮದಾಬಾದ್: ಕರೊನಾ ಲಸಿಕೆ ತಯಾರಿಕೆ ಪ್ರಗತಿ ಪರಿಶೀಲನೆಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್​ನ ಅಹ್ಮದಾಬಾದ್​ನ ಝೈಡಸ್​ ಕ್ಯಾಡಿಲಾ ಲ್ಯಾಬ್​ಗೆ ಭೇಟಿ ನೀಡಿದರು. ಪಿಪಿಇ ಕಿಟ್​ ಧರಿಸಿಕೊಂಡು, ಲಸಿಕೆ ತಯಾರಿಕಾ ಸ್ಥಳಕ್ಕೆ ಹೋಗಿ, ಅಲ್ಲಿನ ವ್ಯವಸ್ಥೆಯನ್ನೆಲ್ಲ ಪರಿಶೀಲನೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಅಹ್ಮದಾಬಾದ್​ನಿಂದ 20 ಕಿಮೀ ದೂರದಲ್ಲಿನ ಚಂಗೋಡರ್ ಕೈಗಾರಿಕಾ ಪ್ರದೇಶದಲ್ಲಿರುವ ಝೈಡಸ್​ ಪಾರ್ಕ್​ನಲ್ಲಿ ಸುಮಾರು 1 ಗಂಟೆ ಮೋದಿಯವರು ಸಮಯ ಕಳೆದಿದ್ದಾರೆ. ತಜ್ಞರೊಂದಿಗೆ ಸಭೆ ಮಾಡಿ, ಚರ್ಚಿಸಿದ್ದಾರೆ. ನಂತರ ಟ್ವೀಟ್ ಮಾಡಿ, ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ.

ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ. ಲಸಿಕೆ ತಯಾರಿಕೆ ಹಿಂದೆ ಶ್ರಮಿಸುತ್ತಿರುವ ತಂಡವನ್ನು ಶ್ಲಾಘಿಸುತ್ತೇನೆ. ಭಾರತ ಸರ್ಕಾರ ಅವರಿಗೆ ಅಗತ್ಯ ಸರ್ಕಾರ, ಬೆಂಬಲ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ

ಹೈದರಾಬಾದ್​ನ ಭಾರತ್​ ಬಯೋಟೆಕ್​ ಲ್ಯಾಬ್​ಗೆ ಭೇಟಿ ನೀಡಿದ ನಂತರ ಸಂಜೆ 4.30ರ ಹೊತ್ತಿಗೆ ಪುಣೆಯ ಸೆರಮ್​ ಇನ್ಸ್ಟಿಟ್ಯೂಟ್​ಗೆ ತೆರಳಲಿದ್ದಾರೆ. ಈ ಎರಡೂ ಕಡೆಗಳನ್ನೂ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

Published On - 2:45 pm, Sat, 28 November 20

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!