AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ

ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ. ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ
ಪ್ರಧಾನಿ ಮೋದಿ ಪಿಪಿಇ ಕಿಟ್​ ಧರಿಸಿ, ಲಸಿಕೆ ತಯಾರಿಕಾ ಲ್ಯಾಬ್​ ಪ್ರವೇಶ ಮಾಡಿದರು.
Lakshmi Hegde
|

Updated on:Nov 28, 2020 | 2:55 PM

Share

ಅಹ್ಮದಾಬಾದ್: ಕರೊನಾ ಲಸಿಕೆ ತಯಾರಿಕೆ ಪ್ರಗತಿ ಪರಿಶೀಲನೆಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್​ನ ಅಹ್ಮದಾಬಾದ್​ನ ಝೈಡಸ್​ ಕ್ಯಾಡಿಲಾ ಲ್ಯಾಬ್​ಗೆ ಭೇಟಿ ನೀಡಿದರು. ಪಿಪಿಇ ಕಿಟ್​ ಧರಿಸಿಕೊಂಡು, ಲಸಿಕೆ ತಯಾರಿಕಾ ಸ್ಥಳಕ್ಕೆ ಹೋಗಿ, ಅಲ್ಲಿನ ವ್ಯವಸ್ಥೆಯನ್ನೆಲ್ಲ ಪರಿಶೀಲನೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಅಹ್ಮದಾಬಾದ್​ನಿಂದ 20 ಕಿಮೀ ದೂರದಲ್ಲಿನ ಚಂಗೋಡರ್ ಕೈಗಾರಿಕಾ ಪ್ರದೇಶದಲ್ಲಿರುವ ಝೈಡಸ್​ ಪಾರ್ಕ್​ನಲ್ಲಿ ಸುಮಾರು 1 ಗಂಟೆ ಮೋದಿಯವರು ಸಮಯ ಕಳೆದಿದ್ದಾರೆ. ತಜ್ಞರೊಂದಿಗೆ ಸಭೆ ಮಾಡಿ, ಚರ್ಚಿಸಿದ್ದಾರೆ. ನಂತರ ಟ್ವೀಟ್ ಮಾಡಿ, ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ.

ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ. ಲಸಿಕೆ ತಯಾರಿಕೆ ಹಿಂದೆ ಶ್ರಮಿಸುತ್ತಿರುವ ತಂಡವನ್ನು ಶ್ಲಾಘಿಸುತ್ತೇನೆ. ಭಾರತ ಸರ್ಕಾರ ಅವರಿಗೆ ಅಗತ್ಯ ಸರ್ಕಾರ, ಬೆಂಬಲ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ

ಹೈದರಾಬಾದ್​ನ ಭಾರತ್​ ಬಯೋಟೆಕ್​ ಲ್ಯಾಬ್​ಗೆ ಭೇಟಿ ನೀಡಿದ ನಂತರ ಸಂಜೆ 4.30ರ ಹೊತ್ತಿಗೆ ಪುಣೆಯ ಸೆರಮ್​ ಇನ್ಸ್ಟಿಟ್ಯೂಟ್​ಗೆ ತೆರಳಲಿದ್ದಾರೆ. ಈ ಎರಡೂ ಕಡೆಗಳನ್ನೂ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

Published On - 2:45 pm, Sat, 28 November 20

Follow Us
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು