AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ

ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ. ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ
ಪ್ರಧಾನಿ ಮೋದಿ ಪಿಪಿಇ ಕಿಟ್​ ಧರಿಸಿ, ಲಸಿಕೆ ತಯಾರಿಕಾ ಲ್ಯಾಬ್​ ಪ್ರವೇಶ ಮಾಡಿದರು.
Lakshmi Hegde
|

Updated on:Nov 28, 2020 | 2:55 PM

Share

ಅಹ್ಮದಾಬಾದ್: ಕರೊನಾ ಲಸಿಕೆ ತಯಾರಿಕೆ ಪ್ರಗತಿ ಪರಿಶೀಲನೆಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್​ನ ಅಹ್ಮದಾಬಾದ್​ನ ಝೈಡಸ್​ ಕ್ಯಾಡಿಲಾ ಲ್ಯಾಬ್​ಗೆ ಭೇಟಿ ನೀಡಿದರು. ಪಿಪಿಇ ಕಿಟ್​ ಧರಿಸಿಕೊಂಡು, ಲಸಿಕೆ ತಯಾರಿಕಾ ಸ್ಥಳಕ್ಕೆ ಹೋಗಿ, ಅಲ್ಲಿನ ವ್ಯವಸ್ಥೆಯನ್ನೆಲ್ಲ ಪರಿಶೀಲನೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಅಹ್ಮದಾಬಾದ್​ನಿಂದ 20 ಕಿಮೀ ದೂರದಲ್ಲಿನ ಚಂಗೋಡರ್ ಕೈಗಾರಿಕಾ ಪ್ರದೇಶದಲ್ಲಿರುವ ಝೈಡಸ್​ ಪಾರ್ಕ್​ನಲ್ಲಿ ಸುಮಾರು 1 ಗಂಟೆ ಮೋದಿಯವರು ಸಮಯ ಕಳೆದಿದ್ದಾರೆ. ತಜ್ಞರೊಂದಿಗೆ ಸಭೆ ಮಾಡಿ, ಚರ್ಚಿಸಿದ್ದಾರೆ. ನಂತರ ಟ್ವೀಟ್ ಮಾಡಿ, ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ.

ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ. ಲಸಿಕೆ ತಯಾರಿಕೆ ಹಿಂದೆ ಶ್ರಮಿಸುತ್ತಿರುವ ತಂಡವನ್ನು ಶ್ಲಾಘಿಸುತ್ತೇನೆ. ಭಾರತ ಸರ್ಕಾರ ಅವರಿಗೆ ಅಗತ್ಯ ಸರ್ಕಾರ, ಬೆಂಬಲ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ

ಹೈದರಾಬಾದ್​ನ ಭಾರತ್​ ಬಯೋಟೆಕ್​ ಲ್ಯಾಬ್​ಗೆ ಭೇಟಿ ನೀಡಿದ ನಂತರ ಸಂಜೆ 4.30ರ ಹೊತ್ತಿಗೆ ಪುಣೆಯ ಸೆರಮ್​ ಇನ್ಸ್ಟಿಟ್ಯೂಟ್​ಗೆ ತೆರಳಲಿದ್ದಾರೆ. ಈ ಎರಡೂ ಕಡೆಗಳನ್ನೂ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

Published On - 2:45 pm, Sat, 28 November 20

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?