AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ನಾಳೆಯಿಂದ ಕೇರಳ, ತಮಿಳುನಾಡಿನಲ್ಲಿ ಮತ್ತೆ ಮಳೆಯ ಆರ್ಭಟ; ಇಂದಿನ ಹವಾಮಾನ ಹೀಗಿದೆ

Weather Forecast: ಮಾರ್ಚ್ 2 ಮತ್ತು 3ರ ಅವಧಿಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಮತ್ತು ಮಿಂಚಿನ ಜೊತೆಗೆ ವ್ಯಾಪಕವಾದ ಮಳೆ ಉಂಟಾಗಲಿದೆ.

Weather Today: ನಾಳೆಯಿಂದ ಕೇರಳ, ತಮಿಳುನಾಡಿನಲ್ಲಿ ಮತ್ತೆ ಮಳೆಯ ಆರ್ಭಟ; ಇಂದಿನ ಹವಾಮಾನ ಹೀಗಿದೆ
ಮಳೆ
TV9 Web
| Edited By: |

Updated on: Mar 01, 2022 | 6:13 AM

Share

ಬೆಂಗಳೂರು: ಕರ್ನಾಟಕದಲ್ಲಿ ಮಳೆ ಮುಗಿದು, ಚಳಿಗಾಲವೂ ಮುಗಿದು ಬೇಸಿಗೆ ಶುರುವಾಗಿದೆ. ಇನ್ನು ಮೂರು ತಿಂಗಳ ಕಾಲ ಬಿಸಿಲ ಧಗೆ ಹೆಚ್ಚಾಗಲಿದೆ. ಆದರೆ, ನೆರೆಯ ರಾಜ್ಯಗಳಾದ ಕೇರಳ (Kerala Rain), ತಮಿಳುನಾಡು (Tamil Nadu Rain), ಪುದುಚೇರಿಯಲ್ಲಿ ಆರ್ದ್ರ ವಾತಾವರಣವಿರಲಿದ್ದು, ಗಾಳಿ ಹೆಚ್ಚಾಗಲಿದೆ. ಮಾರ್ಚ್ 2 ಮತ್ತು 3ರ ಅವಧಿಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಮತ್ತು ಮಿಂಚಿನ ಜೊತೆಗೆ ವ್ಯಾಪಕವಾದ ಮಳೆ ಉಂಟಾಗಲಿದೆ.

ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಇದು ಮುಂದಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಮಳೆ ತೀವ್ರಗೊಳ್ಳುತ್ತದೆ. ಈ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಕಡಿಮೆ ಒತ್ತಡದ ವ್ಯವಸ್ಥೆಯು ರೂಪುಗೊಳ್ಳುವ ಸಾಧ್ಯತೆಯಿದೆ. ಮಾರ್ಚ್ 3ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಎಚ್ಚರಿಸಿದೆ.

ಮಾರ್ಚ್ 3ರವರೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿ.ಮೀ. ಇರಲಿದೆ. ಈ ಹಿನ್ನೆಲೆಯಲ್ಲಿ ಈ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬುಧವಾರದವರೆಗೆ ಪಶ್ಚಿಮ ಹಿಮಾಲಯದ ಪ್ರದೇಶಗಳಲ್ಲಿ ಚದುರಿದ ಹಿಮ ಅಥವಾ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ವಾರಾಂತ್ಯದಲ್ಲಿ ಪಂಜಾಬ್, ಹರಿಯಾಣದಲ್ಲಿ ಆಲಿಕಲ್ಲು ಮಳೆ ಮತ್ತು ಲಘು ಮಳೆಯಾಗಿದೆ.

ಇದನ್ನೂ ಓದಿ: Weather Today: ಕೇರಳ, ಲಡಾಖ್ ಸೇರಿ ಹಲವು ರಾಜ್ಯಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ

Weather Today: ತಮಿಳುನಾಡು, ಕೇರಳ, ಅಸ್ಸಾಂ, ಅರುಣಾಚಲ ಪ್ರದೇಶ ಸೇರಿ ಹಲವೆಡೆ ಇನ್ನೆರಡು ದಿನ ಭಾರೀ ಮಳೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು