AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ಸಿಡಿಸಿದಾಗ ಮದುವೆ ಮನೆಯ ಚಪ್ಪರಕ್ಕೆ ಹೊತ್ತಿದ ಬೆಂಕಿ, ಅಲ್ಲೇ ಇದ್ದ ಸಿಲಿಂಡರ್​ ಕೂಡ ಸ್ಫೋಟಗೊಂಡು ನವ ದಂಪತಿ ಸೇರಿ 6 ಮಂದಿ ಸಾವು

ಮದುವೆ(mARRIAGE)ಯ ಖುಷಿಯಲ್ಲಿದ್ದ ಮನೆಯಲ್ಲಿ ಇದೀಗ ಸೂತಕದ ಛಾಯೆ ಮೂಡಿದೆ. ಮದುವೆಯೆಂಬ ಖುಷಿಯಲ್ಲಿ ಹೊಡೆಯುತ್ತಿದ್ದ ಪಟಾಕಿಯಿಂದ ಮದುವೆ ಮನೆಯ ಚಪ್ಪರಕ್ಕೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಪಟಾಕಿ ಸಿಡಿಸಿದಾಗ ಮದುವೆ ಮನೆಯ ಚಪ್ಪರಕ್ಕೆ ಹೊತ್ತಿದ ಬೆಂಕಿ, ಅಲ್ಲೇ ಇದ್ದ ಸಿಲಿಂಡರ್​ ಕೂಡ ಸ್ಫೋಟಗೊಂಡು ನವ ದಂಪತಿ ಸೇರಿ 6 ಮಂದಿ ಸಾವು
Marriage
ನಯನಾ ರಾಜೀವ್
|

Updated on: Apr 26, 2024 | 2:01 PM

Share

ಮದುವೆ(Marriage))ಯ ಖುಷಿಯಲ್ಲಿದ್ದ ಮನೆಯಲ್ಲಿ ಇದೀಗ ಸೂತಕದ ಛಾಯೆ ಮೂಡಿದೆ. ಮದುವೆಯೆಂಬ ಖುಷಿಯಲ್ಲಿ ಹೊಡೆಯುತ್ತಿದ್ದ ಪಟಾಕಿಯಿಂದ ಮದುವೆ ಮನೆಯ ಚಪ್ಪರಕ್ಕೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ನರೇಶ್​ ಪಾಸ್ವಾನ್ ಅವರ ಮಗಳ ಮದುವೆ ಇತ್ತು ಹಾಗಾಗಿ ಬೇರೆ ಊರಿನಿಂದ ಮದುವೆಗೆ ಬಂದವರನ್ನು ಸ್ವಾಗತಿಸಲು ಸಿದ್ಧತೆ ನಡೆಸಲಾಗಿತ್ತು. ಮೃತರಲ್ಲಿ ದಂಪತಿ, ಓರ್ವ ಮಹಿಳೆ ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಮೃತರನ್ನು ರಾಮಚಂದ್ರ ಪಾಸ್ವಾನ್ ಪುತ್ರ ಸುನಿಲ್ ಪಾಸ್ವಾನ್, ಪತ್ನಿ ಲಾಲಿ ದೇವಿ, ಉಮೇಶ್​ ಪಾಸ್ವಾನ್ ಪತ್ನಿ ಕಾಂಚನ್​ದೇವಿ.

ದಂಪತಿ ಬಂದ ತಕ್ಷಣ ಪಟಾಕಿ ಸಿಡಿಸಿದ್ದಾರೆ, ಆಗ ಟೆಂಟ್​ಗೆ ಬೆಂಕಿ ಹೊತ್ತಿಕೊಂಡಿತ್ತು. ಜನರು ಬಂದು ಬೆಂಕಿ ನಂದಿಸಲು ಶುರುಮಾಡಿದಾಗ ಅಲ್ಲಿದ್ದ ಸಿಲಿಂಡರ್​ಗೂ ಬೆಂಕಿ ಹೊತ್ತಿಕೊಂಡಿತ್ತು. ಅಲ್ಲಿಂದ ಡೀಸೆಲ್​ ಸ್ಟಾಕ್​ ಗೂ ಬೆಂಕಿ ತಗುಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರೆಲ್ಲಾ ಒಂದೇ ಕುಟುಂಬದವರು ಎನ್ನಲಾಗಿದೆ.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಬಹೇರಾ ಪೊಲೀಸ್​ ಠಾಣಾ ವ್ಯಾಪ್ತಿಯ ಅಂತೋರ್​ ಗ್ರಾಮದಲ್ಲಿ ಘಟನೆ ನಡೆದಿದೆ. ನಿನ್ನೆ ಪಾಟ್ನಾದ ಎರಡು ಹೋಟೆಲ್​ಗಳಲ್ಲಿ ಬೆಂಕಿ ಕಾಣಿಸಿಕೊಂಡು ಆರು ಮಂದಿ ಮೃತಪಟ್ಟಿದ್ದರು. ಪಾಟ್ನಾ ರೈಲ್ವೆ ನಿಲ್ದಾಣ ಬಳಿಯ ಪಾಲ್ ಹೋಟೆಲ್​ನಲ್ಲಿ ಅಗ್ನಿ ಅವಘಡ ಸಂಭಿವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದರು.

ಚಪ್ಪರದೊಳಗೆ ಇರಿಸಲಾಗಿದ್ದ ಕೆಲವು ದಹನಕಾರಿ ವಸ್ತುಗಳು ಬೆಂಕಿ ವೇಗವಾಗಿ ಹರಡಲು ಸಹಾಯ ಮಾಡಿವೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೂರು ಹಸುಗಳೂ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ