AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಬಂಕುರಾದಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ, ಹಳಿ ತಪ್ಪಿದ 12 ಬೋಗಿಗಳು

ಪಶ್ಚಿಮ ಬಂಗಾಳದ ಓಂಡಾ ರೈಲು ನಿಲ್ದಾಣದ ಬಳಿ ಎರಡು ಗೂಡ್ಸ್​ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಭಾನುವಚಾರ ಮುಂಜಾನೆ 4 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.

West Bengal: ಬಂಕುರಾದಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ, ಹಳಿ ತಪ್ಪಿದ 12 ಬೋಗಿಗಳು
ರೈಲು
ನಯನಾ ರಾಜೀವ್
|

Updated on: Jun 25, 2023 | 8:36 AM

Share

ಪಶ್ಚಿಮ ಬಂಗಾಳ(West Bengal)ದ ಓಂಡಾ ರೈಲು ನಿಲ್ದಾಣದ ಬಳಿ ಎರಡು ಗೂಡ್ಸ್​ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಭಾನುವಚಾರ ಮುಂಜಾನೆ 4 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಗೂಡ್ಸ್​ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್​ ಲೈನ್​ಗೆ ಪ್ರವೇಶಿಸಿತ್ತು ಮತ್ತು ಹಳಿಯಲ್ಲಿದ್ದ ಮತ್ತೊಂದು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ.

12 ಬೋಗಿಗಳು ಹಳಿ ತಪ್ಪಿವೆ. ಜೂನ್ 2 ರಂದು ಬಾಲಸೋರ್​ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದರು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ರೈಲು ಅವಘಡ ಸಂಭವಿಸಿದೆ. ಖರಗ್​ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಮತ್ತಷ್ಟು ಓದಿ: Odisha Train Accident: ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್

ಇತ್ತೀಚಿನ ವರದಿಗಳ ಪ್ರಕಾರ ಗೂಡ್ಸ್​ ರೈಲಿನ ಲೋಕೊ ಪೈಲಟ್ ಗಾಯಗೊಂಡಿದ್ದಾರೆ, ರೈಲು ಮಾರ್ಗದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ತಲುಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ