AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಬಂಕುರಾದಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ, ಹಳಿ ತಪ್ಪಿದ 12 ಬೋಗಿಗಳು

ಪಶ್ಚಿಮ ಬಂಗಾಳದ ಓಂಡಾ ರೈಲು ನಿಲ್ದಾಣದ ಬಳಿ ಎರಡು ಗೂಡ್ಸ್​ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಭಾನುವಚಾರ ಮುಂಜಾನೆ 4 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.

West Bengal: ಬಂಕುರಾದಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ, ಹಳಿ ತಪ್ಪಿದ 12 ಬೋಗಿಗಳು
ರೈಲು
ನಯನಾ ರಾಜೀವ್
|

Updated on: Jun 25, 2023 | 8:36 AM

Share

ಪಶ್ಚಿಮ ಬಂಗಾಳ(West Bengal)ದ ಓಂಡಾ ರೈಲು ನಿಲ್ದಾಣದ ಬಳಿ ಎರಡು ಗೂಡ್ಸ್​ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಭಾನುವಚಾರ ಮುಂಜಾನೆ 4 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಗೂಡ್ಸ್​ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್​ ಲೈನ್​ಗೆ ಪ್ರವೇಶಿಸಿತ್ತು ಮತ್ತು ಹಳಿಯಲ್ಲಿದ್ದ ಮತ್ತೊಂದು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ.

12 ಬೋಗಿಗಳು ಹಳಿ ತಪ್ಪಿವೆ. ಜೂನ್ 2 ರಂದು ಬಾಲಸೋರ್​ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದರು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ರೈಲು ಅವಘಡ ಸಂಭವಿಸಿದೆ. ಖರಗ್​ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಮತ್ತಷ್ಟು ಓದಿ: Odisha Train Accident: ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್

ಇತ್ತೀಚಿನ ವರದಿಗಳ ಪ್ರಕಾರ ಗೂಡ್ಸ್​ ರೈಲಿನ ಲೋಕೊ ಪೈಲಟ್ ಗಾಯಗೊಂಡಿದ್ದಾರೆ, ರೈಲು ಮಾರ್ಗದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ತಲುಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ