AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಬಂಕುರಾದಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ, ಹಳಿ ತಪ್ಪಿದ 12 ಬೋಗಿಗಳು

ಪಶ್ಚಿಮ ಬಂಗಾಳದ ಓಂಡಾ ರೈಲು ನಿಲ್ದಾಣದ ಬಳಿ ಎರಡು ಗೂಡ್ಸ್​ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಭಾನುವಚಾರ ಮುಂಜಾನೆ 4 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.

West Bengal: ಬಂಕುರಾದಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ, ಹಳಿ ತಪ್ಪಿದ 12 ಬೋಗಿಗಳು
ರೈಲು
ನಯನಾ ರಾಜೀವ್
|

Updated on: Jun 25, 2023 | 8:36 AM

Share

ಪಶ್ಚಿಮ ಬಂಗಾಳ(West Bengal)ದ ಓಂಡಾ ರೈಲು ನಿಲ್ದಾಣದ ಬಳಿ ಎರಡು ಗೂಡ್ಸ್​ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಭಾನುವಚಾರ ಮುಂಜಾನೆ 4 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಗೂಡ್ಸ್​ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್​ ಲೈನ್​ಗೆ ಪ್ರವೇಶಿಸಿತ್ತು ಮತ್ತು ಹಳಿಯಲ್ಲಿದ್ದ ಮತ್ತೊಂದು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ.

12 ಬೋಗಿಗಳು ಹಳಿ ತಪ್ಪಿವೆ. ಜೂನ್ 2 ರಂದು ಬಾಲಸೋರ್​ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದರು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ರೈಲು ಅವಘಡ ಸಂಭವಿಸಿದೆ. ಖರಗ್​ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಮತ್ತಷ್ಟು ಓದಿ: Odisha Train Accident: ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್

ಇತ್ತೀಚಿನ ವರದಿಗಳ ಪ್ರಕಾರ ಗೂಡ್ಸ್​ ರೈಲಿನ ಲೋಕೊ ಪೈಲಟ್ ಗಾಯಗೊಂಡಿದ್ದಾರೆ, ರೈಲು ಮಾರ್ಗದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ತಲುಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ