West Bengal Accident: ತೈಲ ಟ್ಯಾಂಕರ್ ಹಾಗೂ ಬಸ್​ ನಡುವೆ ಅಪಘಾತ: 27 ಮಂದಿಗೆ ಗಂಭೀರ ಗಾಯ

ಪಶ್ಚಿಮ ಬಂಗಾಳದಲ್ಲಿ ತೈಲ ಟ್ಯಾಂಕರ್ ಹಾಗೂ ಬಸ್​ ನಡುವೆ ಅಪಘಾತ ಉಂಟಾಗಿ 27 ಮಂದಿ ಗಾಯಗೊಂಡಿದ್ದಾರೆ.

West Bengal Accident: ತೈಲ ಟ್ಯಾಂಕರ್ ಹಾಗೂ ಬಸ್​ ನಡುವೆ ಅಪಘಾತ: 27 ಮಂದಿಗೆ ಗಂಭೀರ ಗಾಯ
ಅಪಘಾತ
Follow us
| Updated By: ನಯನಾ ರಾಜೀವ್

Updated on: Mar 26, 2023 | 4:16 PM

ಪಶ್ಚಿಮ ಬಂಗಾಳದಲ್ಲಿ ತೈಲ ಟ್ಯಾಂಕರ್ ಹಾಗೂ ಬಸ್​ ನಡುವೆ ಅಪಘಾತ ಉಂಟಾಗಿ 27 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ತೈಲ ಟ್ಯಾಂಕರ್ ಮತ್ತು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (ಎಸ್‌ಬಿಎಸ್‌ಟಿಸಿ) ಬಸ್ ನಡುವೆ ಡಿಕ್ಕಿ  ಸಂಭವಿಸಿದೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ, ಅಲ್ಲಿ 12 ಪ್ರಯಾಣಿಕರಿಗೆ ಚಿಕಿತ್ಸೆ ನೀಡಿ ತಕ್ಷಣವೇ ಬಿಡುಗಡೆ ಮಾಡಲಾಗಿದೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಆದರೆ, ಉಳಿದ 15 ಮಂದಿಯ ಗಾಯಗಳು ಗಂಭೀರವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಕ್ರಾಸಿಂಗ್ ಬಳಿ ಅಪಘಾತ ಸಂಭವಿಸಿದ್ದು, ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಅಡೆತಡೆ ಸೃಷ್ಟಿಯಾಗಿದೆ. ಬಸ್ ದಿಘಾದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ