AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Election 2021 Phase 1 Voting Live: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ಆರಂಭ; ರಂಗೇರಲಿದೆ ಚುನಾವಣಾ ಕಣ

ಇಂದು ಚುನಾವಣೆ ನಡೆಯುವ 30 ಕ್ಷೇತ್ರಗಳಲ್ಲಿ ಬಿಜೆಪಿ 29 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಬಿಜೆಪಿ ಮಿತ್ರಪಕ್ಷ ಎಜೆಎಸ್‌ಯು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದೆ. ಟಿಎಂಸಿ ಕೂಡ 29 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಟಿಎಂಸಿ ಬೆಂಬಲ ಘೋಷಿಸಿದೆ.

West Bengal Election 2021 Phase 1 Voting Live: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ಆರಂಭ; ರಂಗೇರಲಿದೆ ಚುನಾವಣಾ ಕಣ
ಅಂದು ಒಂದೇ ಪಕ್ಷದ ನಾಯಕರು, ಇಂದು ಪ್ರಬಲ ವಿರೋಧಿಗಳು
Follow us
guruganesh bhat
|

Updated on:Mar 29, 2021 | 11:51 AM

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ಆರಂಭವಾಗಲಿದೆ. ಪಶ್ಚಿಮಬಂಗಾಳದ 30 ವಿಧಾನಸಭಾ ಕ್ಷೇತ್ರಗಳ 191 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ಬರೆಯಲಿದ್ದಾರೆ. ಬಂಕುರಾ, ಪುರುಲಿಯಾ, ಜಾರ್ಗ್ರಾಮ್, ಪೂರ್ವ ಮಿಡ್ನಾಪುರ ಮತ್ತು ಪಶ್ಚಿಮ ಮಿಡ್ನಾಪುರ ಕ್ಷೇತ್ರಗಳು ಇಂದು ಮತದಾನ ನಡೆಯುವ ಮಹತ್ವದ ಕ್ಷೇತ್ರಗಳಾಗಿವೆ.‌ ಇಂದು ನಡೆಯಲಿರುವ ಕ್ಷೇತ್ರಗಳಲ್ಲಿ 2016 ರಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ 27 ಸ್ಥಾನಗಳನ್ನು ಗೆದ್ದಿತ್ತು ಕಾಂಗ್ರೆಸ್ ಕೇವಲ ಎರಡು ಸ್ಥಾನಗಳಲ್ಲಿ ಗೆದ್ದಿತ್ತು. ಇಂದು ಚುನಾವಣೆ ನಡೆಯುವ 30 ಕ್ಷೇತ್ರಗಳಲ್ಲಿ ಬಿಜೆಪಿ 29 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಬಿಜೆಪಿ ಮಿತ್ರಪಕ್ಷ ಎಜೆಎಸ್‌ಯು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದೆ. ಟಿಎಂಸಿ ಕೂಡ 29 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಟಿಎಂಸಿ ಬೆಂಬಲ ಘೋಷಿಸಿದೆ. ಬೆಳಗ್ಗೆ 8ರಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6ಕ್ಕೆ ಮುಕ್ತಾಯವಾಗಲಿದೆ.

Published On - 3:00 pm, Sat, 27 March 21

ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್