AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಸ್ವಾತಂತ್ರ್ಯ ಹತ್ತಿಕ್ಕುವವರ ವಿರುದ್ಧ ಒಗ್ಗಟ್ಟಾಗಿ ಧ್ವನಿ ಎತ್ತೋಣ’ -ಮಮತಾ ಬ್ಯಾನರ್ಜಿ ಸಲಹೆ

75th Independence Day: ಸಿಎಂ ಮಮತಾ ಬ್ಯಾನರ್ಜಿ ಇಂದು 75ನೇ ಸ್ವಾತಂತ್ರ್ಯೋತ್ಸವ (75th Independence Day)ದ ನಿಮಿತ್ತ ಕೋಲ್ಕತ್ತದ ರೆಡ್​ರೋಡ್​​ನಲ್ಲಿ ಧ್ವಜಾರೋಹಣ (Flag Hoisting) ನೆರವೇರಿಸಿ,

‘ನಮ್ಮ ಸ್ವಾತಂತ್ರ್ಯ ಹತ್ತಿಕ್ಕುವವರ ವಿರುದ್ಧ ಒಗ್ಗಟ್ಟಾಗಿ ಧ್ವನಿ ಎತ್ತೋಣ’ -ಮಮತಾ ಬ್ಯಾನರ್ಜಿ ಸಲಹೆ
ಮಮತಾ ಬ್ಯಾನರ್ಜಿ
TV9 Web
| Edited By: |

Updated on:Aug 15, 2021 | 3:49 PM

Share

ಕೋಲ್ಕತ್ತ: ನಮ್ಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಎಲ್ಲ ಶಕ್ತಿಗಳ ವಿರುದ್ಧ ಒಗ್ಗಟ್ಟಾಗಬೇಕು, ನಮ್ಮ ಬಲವಾದ ಧ್ವನಿಯನ್ನು ಎತ್ತಬೇಕು ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. ಇಂದು 75ನೇ ಸ್ವಾತಂತ್ರ್ಯೋತ್ಸವ (75th Independence Day)ದ ನಿಮಿತ್ತ ಕೋಲ್ಕತ್ತದ ರೆಡ್​ರೋಡ್​​ನಲ್ಲಿ ಧ್ವಜಾರೋಹಣ (Flag Hoisting) ನೆರವೇರಿಸಿ, ಹಲವು ಪೊಲೀಸ್ ದಳಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಹಲವು ಪೊಲೀಸ್​ ಸಿಬ್ಬಂದಿಯನ್ನು ಪುರಸ್ಕರಿಸಿದರು ಮತ್ತು ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ ಪ್ರತಿಮೆಗೆ ಗೌರವ ಸಮರ್ಪಿಸಿದರು.

ಧ್ವಜಾರೋಹಣದ ಬಳಿಕ ಮಾತುಗಳನ್ನಾಡದ ಮಮತಾ ಬ್ಯಾನರ್ಜಿ ನಂತರ ಟ್ವೀಟ್ ಮಾಡಿದ್ದಾರೆ. ಈ 75ನೇ ಸ್ವಾತಂತ್ರ್ಯೋತ್ಸವದಂದು ನಾವೆಲ್ಲರೂ ಒಗ್ಗಟ್ಟಾಗೋಣ. ನಮ್ಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಶಕ್ತಿಗಳ ವಿರುದ್ಧ ಸಾಮೂಹಿಕವಾಗಿ ಧ್ವನಿ ಎತ್ತೋಣ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಡಿ ಜೀವವನ್ನೇ ತ್ಯಾಗಮಾಡಿದವರನ್ನೆಂದು ಮರೆಯಬಾರದು. ಎಲ್ಲ ಸಹೋದರ-ಸಹೋದರಿಯರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು..ಜೈ ಹಿಂದ್​ ಎಂದು ಟ್ವೀಟ್ ಮಾಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ, ಪಶ್ಚಿಮಬಂಗಾಳ ಸರ್ಕಾರದ ವಿವಿಧ ಯೋಜನೆಗಳ, ಅಭಿಯಾನಗಳ ಬಗ್ಗೆ ಅರಿವು ಮೂಡಿಸುವ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯದರ್ಶಿ ಎಚ್​.ಕೆ.ದ್ವಿವೇದಿ, ಗೃಹ ಕಾರ್ಯದರ್ಶಿ ಬಿ.ಪಿ.ಗೋಪಾಲಿಕಾ, ಕೋಲ್ಕತ್ತ ಪೊಲೀಸ್​ ಆಯುಕ್ತ ಸೌಮನ್​ ಮಿತ್ರಾ ಇತರರು ಇದ್ದರು.

ಇದನ್ನೂ ಓದಿ: ಕಸದ ಚೀಲದಿಂದ ಮಾನ ಮುಚ್ಚಿಕೊಂಡ ನಟಿ; ಬಿಗ್​ ಬಾಸ್​ ಮನೆಯಲ್ಲಿ ಯಾಕಿಂಥ ಪರಿಸ್ಥಿತಿ?

‘ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್’; ‘ಜೇಮ್ಸ್​’ ಚಿತ್ರದ ಪುನೀತ್ ಪವರ್​ಫುಲ್​​ ಲುಕ್​ ಅನಾವರಣ

Published On - 3:46 pm, Sun, 15 August 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ