AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ

ರೈತರ ಹೋರಾಟ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ
ಮಮತಾ ಬ್ಯಾನರ್ಜಿ
KUSHAL V
|

Updated on: Jan 28, 2021 | 8:48 PM

Share

ಕೊಲ್ಕತ್ತಾ: ರೈತರ ಹೋರಾಟ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಈ ಕೂಡಲೇ ಹಿಂಪಡೆಯಲಿ. ಜೊತೆಗೆ, ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ಹಾಗೂ ಅಮಿತ್​ ಶಾ ಅವರಿಗೆ ಆಗ್ರಹ ಮಾಡಿದ್ದಾರೆ.

ಪೊಲೀಸರು ನನ್ನ ಹತ್ಯೆಗೆ ಷಡ್ಯಂತ್ರ ರೂಪಿಸಿದ್ದಾರೆ.. ನನ್ನನ್ನು ಅವರು ಬಂಧಿಸಿದರೆ ಇಲ್ಲೇ ಆತ್ಮಹತ್ಯೆ ಮಾಡಿಕೊಳ್ತೇನೆ -ರಾಕೇಶ್ ಟಿಕಾಯತ್

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು