AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ

ಇಂದು ಬೆಳಗ್ಗೆ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ, ಸುಭಾಷ್ ಚಂದ್ರ ಬೋಸ್​ರ ಜನ್ಮದಿನವನ್ನು ಪರಾಕ್ರಮ ದಿವಸ್​ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದನ್ನು ವಿರೋಧಿಸಿದರು. ನನಗೆ ಈ ಪರಾಕ್ರಮ ದಿವಸ್​ ಏನೆಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸುಭಾಷ್​ಚಂದ್ರ ಬೋಸ್​ 125ನೇ ಜಯಂತಿ: ಶಂಖನಾದ ಮಾಡಿ ಮಮತಾ ಬ್ಯಾನರ್ಜಿ ಪಾದಯಾತ್ರೆ
ಶಂಖನಾದ ಮಾಡಿ, ಪಾದಯಾತ್ರೆ ಪ್ರಾರಂಭಿಸಿದ ಮಮತಾ ಬ್ಯಾನರ್ಜಿ
Lakshmi Hegde
| Edited By: |

Updated on: Jan 23, 2021 | 2:11 PM

Share

ಕೋಲ್ಕತ್ತಾ: ಸದ್ಯ ಪಶ್ಚಿಮ ಬಂಗಾಳದಲ್ಲಿ ಸುಭಾಷ್​ಚಂದ್ರ ಬೋಸ್​ರ 125ನೇ ಜನ್ಮ ದಿನಾಚರಣೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಪ್ರತಿಷ್ಠೆಯ ವಿಚಾರವಾಗಿ ಮಾರ್ಪಟ್ಟಿದೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೋಲ್ಕತ್ತಾಕ್ಕೆ ಭೇಟಿ ನೀಡಲಿದ್ದು, ಅದರ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಶ್ಯಾಮ್ ಬಜಾರ್​ನಿಂದ ಕೋಲ್ಕತ್ತಾದ ರೆಡ್​ ರೋಡ್​ವರೆಗೆ ಸುಮಾರು 6 ಕಿಮೀ ಪಾದಯಾತ್ರೆ  ಪ್ರಾರಂಭ ಮಾಡಿದ್ದಾರೆ. ಇನ್ನು ಪಾದಯಾತ್ರೆ ಪ್ರಾರಂಭಕ್ಕೂ ಮೊದಲು ಮಮತಾ ಬ್ಯಾನರ್ಜಿ ಶಂಖನಾದ ಮಾಡಿದರು. ಬಳಿಕ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಜತೆ ಮೆರವಣಿಗೆ ಸಾಗಿದರು.

ಇಂದು ಬೆಳಗ್ಗೆ ಟ್ವೀಟ್ ಮಾಡಿದ ಮಮತಾ ಬ್ಯಾನರ್ಜಿ, ಸುಭಾಷ್ ಚಂದ್ರ ಬೋಸ್​ರ ಜನ್ಮದಿನವನ್ನು ಪರಾಕ್ರಮ ದಿವಸ್​ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದನ್ನು ವಿರೋಧಿಸಿದರು. ನನಗೆ ಈ ಪರಾಕ್ರಮ ದಿವಸ್​ ಏನೆಂಬುದು ಅರ್ಥವಾಗುತ್ತಿಲ್ಲ. ನಾನು ನೇತಾಜಿಯವರ ದೇಶಪ್ರೇಮದ ಬಗ್ಗೆ ಕೇಳಿದ್ದೇನೆ. ನೇತಾಜಿ ಎಂದರೆ ಅವರು ತತ್ವಶಾಸ್ತ್ರ, ಅವರೊಂದು ಭಾವನೆ.. ಧರ್ಮಗಳ ಐಕ್ಯತೆಯಲ್ಲಿ ಅವರು ನಂಬಿಕೆ ಇಟ್ಟಿದ್ದರು. ಅವರ ಜನ್ಮದಿನವನ್ನು ನಾವ್ಯಾಕೆ ದೇಶನಾಯಕ್​ ದಿವಸ್​ ಎಂದು ಘೋಷಿಸಬಾರದು? ಸುಭಾಷ್​ ಚಂದ್ರ ಬೋಸ್​ರನ್ನು ದೇಶನಾಯಕ್​ ಎಂದು ರವೀಂದ್ರನಾಥ್ ಟಾಗೋರ್​ರೇ ಕರೆದಿದ್ದರು ಎಂದು ಹೇಳಿದ್ದಾರೆ.

ಹಾಗೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಮುಂಬರುವ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡೇ ಪಶ್ಚಿಮಬಂಗಾಳಕ್ಕೆ ಬರುತ್ತಿದ್ದಾರೆ ಎಂದೂ ಟೀಕಿಸಿದ್ದಾರೆ.

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ