AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಡಾರ್ಜಲಿಂಗ್​​ನ ರಸ್ತೆಬದಿಯ ಸ್ಟಾಲ್​​​ನಲ್ಲಿ ಪಾನಿಪೂರಿ ತಯಾರಿಸಿ ಜನರಿಗೆ ನೀಡಿದ ಮಮತಾ ಬ್ಯಾನರ್ಜಿ

ಗರಿಗರಿಯಾದ ಪೂರಿಯೊಳಗೆ ಬೇಯಿಸಿದ ಆಲೂಗಡ್ಡೆ ತುಂಬಿಸಿ ನಂತರ ಅದನ್ನು ಹುಣಸೆಹುಳಿ ನೀರಿನಲ್ಲಿ ಮುಳುಗಿಸಿದ ಪಾನಿಪೂರಿಯನ್ನು ಮಮತಾ ಜನರಿಗೆ ನೀಡುತ್ತಿರುವುದು ವಿಡಿಯೊದಲ್ಲಿದೆ.

Watch  ಡಾರ್ಜಲಿಂಗ್​​ನ ರಸ್ತೆಬದಿಯ ಸ್ಟಾಲ್​​​ನಲ್ಲಿ ಪಾನಿಪೂರಿ ತಯಾರಿಸಿ ಜನರಿಗೆ ನೀಡಿದ ಮಮತಾ ಬ್ಯಾನರ್ಜಿ
ಜನರಿಗೆ ಪಾನಿಪೂರಿ ನೀಡುತ್ತಿರುವ ಮಮತಾ ಬ್ಯಾನರ್ಜಿ
TV9 Web
| Edited By: |

Updated on: Jul 13, 2022 | 3:01 PM

Share

ಡಾರ್ಜಲಿಂಗ್: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಮಂಗಳವಾರ ಡಾರ್ಜಲಿಂಗ್​​ನ (Darjeeling) ರಸ್ತೆ ಬದಿಯಲ್ಲಿರುವ ಪಾನಿಪೂರಿ ಸ್ಟಾಲ್ಲ್​​ನಲ್ಲಿ ಪಾನಿಪೂರಿ (Panipuri) ತಯಾರಿಸಿ ಜನರಿಗೆ ನೀಡುತ್ತಿರುವ ವಿಡಿಯೊ ವೈರಲ್ ಆಗಿದೆ. ಡಾರ್ಜಲಿಂಗ್​​ಗೆ ಭೇಟಿ ನೀಡಿದ ಪ್ರವಾಸಿಗರು ಮತ್ತು ಮಕ್ಕಳೊಂದಿಗೆ ಸಂವಾದ ಮಾಡುತ್ತಾ ಅವರಿಗೆ ಪಾನಿಪೂರಿ ನೀಡುತ್ತಿರುವ ಮಮತಾ ದೀದಿಯನ್ನು ವಿಡಿಯೊದಲ್ಲಿ ಕಾಣಬಹುದು. ಗರಿಗರಿಯಾದ ಪೂರಿಯೊಳಗೆ ಬೇಯಿಸಿದ ಆಲೂಗಡ್ಡೆ ತುಂಬಿಸಿ ನಂತರ ಅದನ್ನು ಹುಣಸೆಹುಳಿ ನೀರಿನಲ್ಲಿ ಮುಳುಗಿಸಿದ ಪಾನಿಪೂರಿಯನ್ನು ಮಮತಾ ಜನರಿಗೆ ನೀಡುತ್ತಿರುವುದು ವಿಡಿಯೊದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಪಾನಿಪೂರಿಯನ್ನು ಪುಚ್ಕಾ ಎಂದು ಕರೆಯಲಾಗುತ್ತದೆ. ಮಹಿಳೆಯರ ಸ್ವಸಹಾಯ ಗುಂಪು ಕ್ವೀನ್ ಆಫ್ ಹಿಲ್ಸ್ ಗೆ ಭೇಟಿ ನೀಡಿದ ಮಮತಾ ಅಲ್ಲಿ ಪಾನಿಪೂರಿ ಮಾಡಿ ಜನರಿಗೆ ನೀಡಿದ್ದಾರೆ .

ಟಿಎಂಸಿ ಕೂಡಾ ಈ ವಿಡಿಯೊವನ್ನು ಟ್ವೀಟ್ ಮಾಡಿದ್ದು, ನಮ್ಮ ಗೌರವಾನ್ವಿತ ಅಧ್ಯಕ್ಷೆ ಮಮತಾ ಬ್ಯಾನರ್ಜಿಯವರು ಡಾರ್ಜಲಿಂಗ್ ನಲ್ಲಿರುವ ಮಹಿಳಾ ಸ್ವಸಹಾಯ ಸಂಘದ ಸ್ಟಾಲ್ ಗೆ ಭೇಟಿನೀಡಿ ಅಲ್ಲಿ ಪುಚ್ಕಾ ತಯಾರಿಸಿ ಮಕ್ಕಳಿಗೆ ನೀಡಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ
Image
Viral Video: ಬೆಟ್ಟದ ಕೆಳಗೆ ಬಿದ್ದ ಹಸುವನ್ನು ಕಾಪಾಡಲು ಪ್ರಾಣವನ್ನೇ ಒತ್ತೆಯಿಟ್ಟ ಯುವಕರು; ವಿಡಿಯೋ ವೈರಲ್
Image
Watch ಮಹಾರಾಷ್ಟ್ರದ ನಾನೆಘಾಟ್​​​ನಲ್ಲಿರುವ ಹಿಮ್ಮುಖ ಜಲಪಾತದ ವಿಸ್ಮಯಕ್ಕೆ ದಂಗಾದ ನೆಟ್ಟಿಗರು
Image
Viral Video: ಎಲಾನ್ ಮಸ್ಕ್​ನ ಸ್ಪೇಸ್​ಎಕ್ಸ್​ ಪ್ಲಾಂಟ್​​ನಲ್ಲಿ ರಾಕೆಟ್ ಬೂಸ್ಟರ್​ ಸ್ಫೋಟ; ವಿಡಿಯೋ ಇಲ್ಲಿದೆ

ಗೋರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತದಲ್ಲಿ ಹೊಸದಾಗಿ ಆಯ್ಕೆ ಆದ ಮಂಡಳಿ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮಮತಾ ಡಾರ್ಜಲಿಂಗ್ ಗೆ ಭೇಟಿ ನೀಡಿದ್ದರು. ಈ ಹಿಂದೆ ಡಾರ್ಜಲಿಂಗ್ ಗೆ ಭೇಟಿ ನೀಡಿದ್ದಾಗ ಮಮತಾ ಅವರು ಜನಪ್ರಿಯ ಟಿಬೆಟಿಯನ್ ತಿಂಡಿ ಮೊಮೊ ತಯಾರಿಸಿದ್ದರು. 2019ರಲ್ಲಿ ದಿಘಾದಿಂದ ಕೊಲ್ಕತ್ತಾಕ್ಕೆ ಮರಳುವಾಗ ಅವರು ಚಹಾ ತಯಾರಿಸಿ ಎಲ್ಲರಿಗೂ ನೀಡಿದ್ದರು.

ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ