AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದಲ್ಲಿ PM-Kisan ಯೋಜನೆ ಜಾರಿಗೆ ಸೂಚನೆ ತೋರಿದ ಸಿಎಂ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಧೋರಣೆಯಿಂದ ರಾಜ್ಯದ ರೈತರಿಗೆ PM-Kisan ಯೋಜನೆಯ ಲಾಭ ದೊರೆಯುತ್ತಿಲ್ಲ ಎಂದು ಕಳೆದ ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಟೀಕಾ ಪ್ರಹಾರ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಸಿಎಂ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಯೋಜನೆ ಜಾರಿಮಾಡುವ ಸೂಚನೆ ತೋರಿದ್ದಾರೆ.

ಬಂಗಾಳದಲ್ಲಿ PM-Kisan ಯೋಜನೆ ಜಾರಿಗೆ ಸೂಚನೆ ತೋರಿದ ಸಿಎಂ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
KUSHAL V
|

Updated on: Jan 04, 2021 | 11:24 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರದ ಧೋರಣೆಯಿಂದ ರಾಜ್ಯದ ರೈತರಿಗೆ PM-Kisan ಯೋಜನೆಯ ಲಾಭ ದೊರೆಯುತ್ತಿಲ್ಲ ಎಂದು ಕಳೆದ ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಟೀಕಾ ಪ್ರಹಾರ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಸಿಎಂ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಯೋಜನೆ ಜಾರಿಮಾಡುವ ಸೂಚನೆ ತೋರಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಸಿಎಂ ಬ್ಯಾನರ್ಜಿ ಕೇಂದ್ರ ಸರ್ಕಾರ ಸೃಷ್ಟಿಸಿದ ಪೋರ್ಟಲ್​ನಲ್ಲಿ ಸುಮಾರು 20 ಲಕ್ಷ ರೈತರ ಹೆಸರನ್ನು ಸೇರಿಸಲಾಗಿದೆ. ಆದರೆ, ಇತ್ತೀಚೆಗೆ ಕೇಂದ್ರದಿಂದ ನಮಗೆ ಬಂದ ಪತ್ರವೊಂದರಲ್ಲಿ 21.7 ಲಕ್ಷ ರೈತರು ನೋಂದಣಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದರು ಎಂದು ಹೇಳಿದರು.

ಹಾಗಾಗಿ, ಕೇಂದ್ರ ಸರ್ಕಾರ ಈ ಕುರಿತು ಪರಿಶೀಲನೆ ನಡೆಸಲು ನಮಗೆ ಸೂಚಿಸಿತ್ತು. ನನಗೆ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಯಾವ ಉದ್ದೇಶವಿಲ್ಲ. ಯಾಕಂದ್ರೆ ನನ್ನ ರಾಜ್ಯದ ರೈತರ ಬಗ್ಗೆ ನನಗೆ ತುಂಬಾನೇ ಅಭಿಮಾನವಿದೆ. ಹೀಗಾಗಿ, ಪರಿಶೀಲನೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರಕ್ಕೆ ಮಾಹಿತಿ ಹಂಚಿಕೊಳ್ಳಲು ಸೂಚಿಸಿದ್ದೇನೆ ಎಂದು ಸಿಎಂ ಬ್ಯಾನರ್ಜಿ ಹೇಳಿದರು.

ರೈತರನ್ನು ತಪ್ಪು ದಾರಿಗೆ ಎಳೆಯಬೇಡಿ: ಪ್ರಧಾನಿ ನರೇಂದ್ರ ಮೋದಿ

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು