AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ನೇ ಸ್ವಾತಂತ್ರ್ಯೋತ್ಸವ: 7500 ಚದರ್​ ಅಡಿ ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​

Tricolour Flag: 7500 ಚದರ್​ ಅಡಿ ವಿಸ್ತೀರ್ಣದ ತ್ರಿವರ್ಣ ಧ್ವಜವನ್ನು 2021ರ ಏಪ್ರಿಲ್​ 25ರಂದು ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಅಧಿಕಾರಿಗಳು, ಸಿಕ್ಕಿಂನ, ಸಮುದ್ರ ಮಟ್ಟಕ್ಕಿಂತ 16,500 ಅಡಿ ಎತ್ತರದ ಪ್ರದೇಶವಾದ ಮೌಂಟ್​ ರೆನಾಕ್​ ಎಂಬಲ್ಲಿ ಹಾರಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ: 7500 ಚದರ್​ ಅಡಿ ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​
ಜಗದೀಪ್ ಧನ್ಕರ್​
TV9 Web
| Edited By: |

Updated on: Aug 14, 2021 | 5:22 PM

Share

ಆಗಸ್ಟ್​ 15ರಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ನಿಮಿತ್ತ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​ ಅವರು 7500 ಚದರ್​ ಅಡಿಯಷ್ಟು ವಿಶಾಲವಾದ ರಾಷ್ಟ್ರಧ್ವಜವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಕೊಲ್ಕತ್ತದ ವಿಕ್ಟೋರಿಯಾ ಮೆಮೋರಿಯಲ್ ಹಾಲ್​​ನಲ್ಲಿ, ಕೋಲ್ಕತ್ತ, ಭಾರತೀಯ ಪ್ರವಾಸೋದ್ಯಮ ಮತ್ತು ಡಾರ್ಜಲಿಂಗ್​​ನ ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಸಹಯೋಗದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ, ಈ ವಿಶಾಲವಾದ ರಾಷ್ಟ್ರಧ್ವಜವನ್ನು ರಾಜ್ಯಪಾಲರು ಅರ್ಪಿಸಲಿದ್ದು, ನಂತರ ಅದನ್ನು ವಿಕ್ಟೋರಿಯಾ ಸ್ಮಾರಕದ ಮೇಲೆ ಹೊದಿಸಲಾಗುವುದು ಎಂದು ವರದಿಯಾಗಿದೆ.

ಈ ಬಾರಿ ದೇಶದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, ಅದರ ಸವಿನೆನಪಿಗಾಗಿ ಸ್ಮಾರಕದ ಆವರಣದಲ್ಲಿ 750 ಸಸಿಗಳನ್ನು ನೆಡಲಾಗುವುದು. ಕಾರ್ಯಕ್ರಮದಲ್ಲಿ ಧನ್ಕರ್​ ಅವರಿಗೆ ಸಿಐಎಸ್​ಎಫ್​ ಪಡೆಯಿಂದ ಗೌರವ ವಂದನೆ ಸಲ್ಲಿಸಲಾಗುವುದು. ಅದಾದ ಬಳಿಕ ರಾಜ್ಯಪಾಲರಿಂದ ಧ್ವಜಾರೋಹಣ ನಡೆಯಲಿದ್ದು, ರಾಷ್ಟ್ರಗೀತೆ ಹಾಡಲಾಗುತ್ತದೆ.

ಇದೀಗ ಧನ್​ಕರ್​ ಅವರು ರಾಷ್ಟ್ರಕ್ಕೆ ಅರ್ಪಿಸುತ್ತಿರುವ 7500 ಚದರ್​ ಅಡಿ ವಿಸ್ತೀರ್ಣದ ತ್ರಿವರ್ಣ ಧ್ವಜವನ್ನು 2021ರ ಏಪ್ರಿಲ್​ 25ರಂದು ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಅಧಿಕಾರಿಗಳು, ಸಿಕ್ಕಿಂನ, ಸಮುದ್ರ ಮಟ್ಟಕ್ಕಿಂತ 16,500 ಅಡಿ ಎತ್ತರದ ಪ್ರದೇಶವಾದ ಮೌಂಟ್​ ರೆನಾಕ್​ ಎಂಬಲ್ಲಿ ಹಾರಿಸಿದ್ದಾರೆ. ಅದಾದ ನಂತರ ಧ್ವಜ ಡಾರ್ಜಲಿಂಗ್​​ನಲ್ಲಿ ಹಾರಿಸಲಾಗಿದೆ. ಇದೀಗ ಕೊಲ್ಕತ್ತಕ್ಕೆ ತರಲಾಗಿದ್ದು, ಇಲ್ಲಿ ಸ್ವಾತಂತ್ರ್ಯೋತ್ಸವದಂದು ರಾಜ್ಯಪಾಲರು ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿದ್ದಾರೆ.

ಇದನ್ನೂ ಓದಿ: ಸಹೋದರಿ ಉಷಾ ಅವರ ಪರಿಸ್ಥಿತಿಯನ್ನು ವಿವರಿಸುತ್ತಾ ಕಣ್ಣೀರು ಹಾಕಿದ ವಿಜಯಲಕ್ಷ್ಮಿ

‘ಲವ್​ ಯೂ ರಚ್ಚು’ ಫೈಟರ್​ ವಿವೇಕ್​ ಸಾವಿಗೆ ಅಸಲಿ ಕಾರಣ ಏನು? ಪ್ರತ್ಯಕ್ಷದರ್ಶಿ ರಂಜಿತ್​ ತೆರೆದಿಟ್ಟ ಸತ್ಯ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು