AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election 2021 Date LIVE: ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ, ಮೇ 2ಕ್ಕೆ ಮತ ಎಣಿಕೆ

WB, Kerala, TN, Assam and Puducherry Election 2021 Result and Voting Schedule: ಕೊರೊನಾವೈರಸ್ ಸಾಂಕ್ರಾಮಿಕದ ಹೊತ್ತಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಇದಾಗಿದ್ದು, ಕಟ್ಟು ನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

Assembly Election 2021 Date LIVE: ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ, ಮೇ 2ಕ್ಕೆ ಮತ ಎಣಿಕೆ
ಚುನಾವಣಾ ಆಯೋಗ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 26, 2021 | 7:25 PM

Share

Assembly Election 2021 Date LIVE: ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದೆ. ದೇಶ ಗೆಲ್ಲುವ ಹುಮ್ಮಸ್ಸಿನಲ್ಲಿ ಬಿಜೆಪಿಯಿದ್ದರೆ, ಕಾಂಗ್ರೆಸ್​ಗೆ ಈಗ ಅಸ್ತಿತ್ವ ಸಾಬೀತುಪಡಿಸಿಕೊಳ್ಳುವ ತವಕ. ರಾಜಕಾರಣದಲ್ಲಿ ನಮ್ಮ ಮಹತ್ವ ಕಡಿಮೆಯಾಗಿಲ್ಲ ಎಂದು ಸಾರಿಹೇಳಬೇಕಾದ ಅನಿವಾರ್ಯತೆ ಸ್ಥಳೀಯ ಪಕ್ಷಗಳದ್ದು. ಭೌಗೋಳಿಕವಾಗಿಯೂ ಈ ಚುನಾವಣೆ ಮಹತ್ವದ್ದು. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಆಚೆಗೆ ಪ್ರಭಾವ ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿರುವ ಬಿಜೆಪಿಗೆ ಪುದುಚೇರಿ, ತಮಿಳುನಾಡು ಬಹುಮುಖ್ಯ.

ಬಿಜೆಪಿಯ ಹಿಂದಿನ ಆವೃತ್ತಿ ಎನಿಸಿದ್ದ ಜನಸಂಘದ ಸಂಸ್ಥಾಪಕರಾದ ಶ್ಯಾಂ ಪ್ರಸಾದ್ ಮುಖರ್ಜಿಯವರ ತವರು ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಶತಾಯಗತಾಯ ಕಮಲ ಅರಳಿಸಲೇಬೇಕು ಎಂಬ ದೃಢ ಸಂಕಲ್ಪದೊಂದಿಗೆ ಬಿಜೆಪಿ ಅಭಿಯಾನ ನಡೆಸಿದೆ. ‘ಪಶ್ಚಿಮ ಬಂಗಾಳದಲ್ಲಿ ಗುಜರಾತಿಗಳ ಆಳ್ವಿಕೆಗೆ ಅವಕಾಶ ಕೊಡುವುದಿಲ್ಲ’ ಎಂದು ದೀದಿಯೂ ಸೆಡ್ಡು ಹೊಡೆದಿದ್ದಾರೆ.

Published On - 5:48 pm, Fri, 26 February 21

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು