AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಎನ್‌ಐಎ ತಂಡದ ಕಾರಿನ ಮೇಲೆ ದಾಳಿ ಮಾಡಿದ ಸ್ಥಳೀಯರು

ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡವು ಪಶ್ಚಿಮ ಬಂಗಾಳದಲ್ಲಿ 2022ರಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ತನಿಖಾ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಪೊಲೀಸ್‌ ದೂರು ದಾಖಲಿಸಿದೆ. ಇದೀಗ ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳ: ಎನ್‌ಐಎ ತಂಡದ ಕಾರಿನ ಮೇಲೆ ದಾಳಿ ಮಾಡಿದ ಸ್ಥಳೀಯರು
ಅಕ್ಷಯ್​ ಪಲ್ಲಮಜಲು​​
|

Updated on:Apr 06, 2024 | 12:35 PM

Share

ಭೂಪತಿನಗರ, ಎ.6: ಪಶ್ಚಿಮ ಬಂಗಾಳದ (West Bengal) ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಇಂದು (ಎ.06) ಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡವು ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರ ಮನೆಯ ಮೇಲೆ 2022ರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ದಾಳಿಯನ್ನು ನಡೆಸಿತ್ತು. ಈ ವೇಳೆ ಕಿಡಿಗೇಡಿಗಳು ಎನ್‌ಐಎ ತಂಡದ ಕಾರಿನ ಮೇಲೆ ಇಟ್ಟಿಗೆಗಳನ್ನು ಎಸೆದು ವಿಂಡ್‌ಸ್ಕ್ರೀನ್‌ಗೆ ಹಾನಿ ಮಾಡಿದ್ದಾರೆ. ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯರು ವಾಹನಕ್ಕೆ ಪ್ರತಿಭಟನೆ ನಡೆಸಿ ಕಾರಿನ ಮೇಲೆ ದಾಳಿ ಮಾಡಿದ್ದಾರೆ.

ಈ ಘಟನೆಯಿಂದ ಎನ್‌ಐಎ ತಂಡದ ಅಧಿಕಾರಿಗೊಬ್ಬರಿಗೆ ಗಾಯ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಪೊಲೀಸ್‌ ದೂರು ದಾಖಲಿಸಿದೆ. ಇದೀಗ ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಡಿಸೆಂಬರ್ 3, 2022 ರಂದು, ಭೂಪತಿನಗರದಲ್ಲಿ ಹುಲ್ಲಿನ ಮೇಲ್ಛಾವಣಿಯ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದರು. ಕಳೆದ ತಿಂಗಳು ಈ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಎಂಟು ತೃಣಮೂಲ ಕಾಂಗ್ರೆಸ್ ನಾಯಕರನ್ನು ವಿಚಾರಣೆಗೆ ಕರೆಸಿತ್ತು. ಎನ್‌ಐಎ ದಾಳಿಯನ್ನು ಬಿಜೆಪಿ ವ್ಯಕ್ತಿಗಳು ಮಾಡಿದ್ದರೆ ಎಂದು ಟಿಎಂಸಿ ಆರೋಪಿಸಿತ್ತು.

ಇದನ್ನೂ ಓದಿ: ‘ದೇಶ ಮೊದಲು’ ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ: ಪ್ರಧಾನಿ ಮೋದಿ

ಮಾರ್ಚ್ 28 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರಿಗೆ ನೋಟಿಸ್​​​ ನೀಡಿತ್ತು. ಇದಕ್ಕೆ ಉತ್ತರ ನೀಡದ ಕಾರಣ ಇಂದು ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ಹಿಂದೆಯೂ ಪಶ್ಚಿಮ ಬಂಗಾಳದಲ್ಲಿ ಎನ್​​​ಐಎ ಕಾರಿನ ಮೇಲೆ ನಡೆಸಿದರು. ಇದೀಗ ಮತ್ತೆ ಅವರ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:22 pm, Sat, 6 April 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ