AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಪಶ್ಚಿಮ ಬಂಗಾಳದ ಪರಿಸ್ಥಿತಿ ಉಕ್ರೇನ್​ಗಿಂತಲೂ ಕೆಟ್ಟದಾಗಿದೆ: ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ಪರಿಸ್ಥಿತಿ ಉಕ್ರೇನ್​ಗಿಂತಲೂ ಕೆಟ್ಟದಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

West Bengal: ಪಶ್ಚಿಮ ಬಂಗಾಳದ ಪರಿಸ್ಥಿತಿ ಉಕ್ರೇನ್​ಗಿಂತಲೂ ಕೆಟ್ಟದಾಗಿದೆ: ಸುವೇಂದು ಅಧಿಕಾರಿ
ಸುವೇಂದು ಅಧಿಕಾರಿ
ನಯನಾ ರಾಜೀವ್
|

Updated on: May 23, 2023 | 8:51 AM

Share

ಪಶ್ಚಿಮ ಬಂಗಾಳದ ಪರಿಸ್ಥಿತಿ ಉಕ್ರೇನ್​ಗಿಂತಲೂ ಕೆಟ್ಟದಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ. ಅಕ್ರಮ ಪಟಾಕಿಗಳಿಗೆ ಸಂಬಂಧಿಸಿದಂತೆ ಸೋಮವಾರ ಮತ್ತೊಂದು ಸ್ಫೋಟ ಸಂಭವಿಸಿದೆ. ಏಳು ದಿನದ ಅವಧಿಯಲ್ಲಿ ಸಂಭವಿಸಿದ 3ನೇ ಸ್ಫೋಟ ಇದಾಗಿದೆ. ಪಶ್ಚಿಮ ಬಂಗಾಳದ ಸ್ಥಿತಿಯು ಉಕ್ರೇನ್‌ಗಿಂತ ಕೆಟ್ಟದಾಗಿದೆ. ಉಕ್ರೇನ್‌ನಲ್ಲಿ ಸ್ಫೋಟಗಳ ಸಂಖ್ಯೆ ಬಂಗಾಳಕ್ಕಿಂತ ಕಡಿಮೆ ಇದೆ. ಅಲ್ಲಿ ಪರಿಸ್ಥಿತಿ ಸ್ವಲ್ಪ ಶಾಂತಿಯುತವಾಗಿದೆ, ಆದರೆ ಬಂಗಾಳದಲ್ಲಿ ಸ್ಫೋಟಗಳು ಸಂಭವಿಸುತ್ತಲೇ ಇರುತ್ತವೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ ಸುವೇಂದು ಅಧಿಕಾರಿ, ಪ್ರಧಾನಿ ನರೇಂದ್ರ ಮೋದಿ ಅವರು 400 ಸ್ಥಾನಗಳನ್ನು  ಗೆಲ್ಲುತ್ತಾರೆ ಎಂದು ಹೇಳಿದರು.

ಮತ್ತಷ್ಟು ಓದಿ:West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಕೇವಲ ಏಳು ದಿನಗಳ ಅವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಮೂರು ಸ್ಫೋಟಗಳು ಸಂಭವಿಸಿದ್ದು, ಇತ್ತೀಚಿನ ಒಂದು ಸೋಮವಾರ ವರದಿಯಾಗಿದೆ. ಬಿರ್ಭೂಮ್ ಜಿಲ್ಲೆಯ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರೊಬ್ಬರ ಮನೆಯಲ್ಲಿ ಸಂಭವಿಸಿದ ಇತ್ತೀಚಿನ ಸ್ಫೋಟದಿಂದ ಯಾವುದೇ ಸಾವುನೋವುಗಳು ವರದಿಯಾಗಿಲ್ಲವಾದರೂ, ದಕ್ಷಿಣ 24 ಪರಗಣಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದ ನಂತರ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

ಮೃತ ಮೂವರನ್ನು 65 ವರ್ಷದ ಜಮುನಾ ದಾಸ್, ಆಕೆಯ ಮಗಳು ಪಂಪಾ ಘಾಟಿ ಮತ್ತು ಆಕೆಯ 10 ವರ್ಷದ ಮೊಮ್ಮಗಳು ಜಯಶ್ರೀ ಎಂದು ಗುರುತಿಸಲಾಗಿದೆ. ಆದಾಗ್ಯೂ, ಸ್ಫೋಟದಲ್ಲಿ ಗಾಯಗೊಂಡವರ ಸಂಖ್ಯೆಯನ್ನು ನಿರ್ದಿಷ್ಟಪಡಿಸಲಾಗಿಲ್ಲ. ಮೇ 16 ರಂದು ಪುರ್ಬಾ ಮೇದಿನಿಪುರ ಜಿಲ್ಲೆಯ ಮತ್ತೊಂದು ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ನಡೆದ ಮೊದಲ ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?