AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಸುವೇಂದು ಅಧಿಕಾರಿಯ ಕಿರಿಯ ಸಹೋದರ ಸೌಮೇಂದು

ಪೂರ್ವ ಮಿಡ್ನಾಪುರ್ ಜಿಲ್ಲೆಯ ಕಾಂಥಿ ಮುನ್ಸಿಪಾಲಿಟಿ ಅಧ್ಯಕ್ಷರಾಗಿದ್ದ ಸೌಮೇಂದು ಅಧಿಕಾರಿಯನ್ನು ಟಿಎಂಸಿ ಹುದ್ದೆಯಿಂದ ತೆಗೆದು ಹಾಕಿದ ಬೆನ್ನಲ್ಲೇ ಅವರು ಬಿಜೆಪಿ ಸೇರಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಸುವೇಂದು ಅಧಿಕಾರಿಯ ಕಿರಿಯ ಸಹೋದರ ಸೌಮೇಂದು
ಸೌಮೇಂದು ಅಧಿಕಾರಿ
ರಶ್ಮಿ ಕಲ್ಲಕಟ್ಟ
| Edited By: |

Updated on: Jan 01, 2021 | 7:33 PM

Share

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಬಂಗಾಳದ ಮಾಜಿ ಸಚಿವ ಸುವೇಂದು ಅಧಿಕಾರಿಯ ಕಿರಿಯ ಸಹೋದರ ಶುಕ್ರವಾರ ಟಿಎಂಸಿಯಿಂದ ಬಿಜೆಪಿ ಸೇರಿದ್ದಾರೆ.

ಪೂರ್ವ ಮಿಡ್ನಾಪುರ್ ಜಿಲ್ಲೆಯ ಕಾಂಥಿ ಮುನ್ಸಿಪಾಲಿಟಿ ಅಧ್ಯಕ್ಷರಾಗಿದ್ದ ಸೌಮೇಂದು ಅಧಿಕಾರಿಯನ್ನು ಕಳೆದ ವಾರ ಟಿಎಂಸಿ ಪ್ರಸ್ತುತ ಹುದ್ದೆಯಿಂದ ತೆಗೆದು ಹಾಕಿತ್ತು. ಶುಕ್ರವಾರ ಸುಮಾರು 12 ಮಂದಿ ತೃಣಮೂಲ ಕೌನ್ಸಿಲರ್​ಗಳ ಜತೆ ಸೌಮೇಂದು ಬಿಜೆಪಿ ಸೇರಿದ್ದಾರೆ. ಅಧಿಕಾರಿ ಕುಟುಂಬದಲ್ಲಿ ಸುವೇಂದು ಅಧಿಕಾರಿ ಅವರ ಅಪ್ಪ ಸಿಸಿರ್ ಮತ್ತು ಸಹೋದರ ದಿಬ್ಯೇಂದು ಟಿಎಂಸಿ ಸಂಸದರಾಗಿದ್ದಾರೆ.

ಕಮಲ ನಮ್ಮ ಮನೆಯಲ್ಲಿ ಮಾತ್ರ ಅರಳುವುದಿಲ್ಲ ಕೊಲ್ಕತ್ತಾದ ಹರೀಶ್ ಮುಖರ್ಜಿ ಮತ್ತು ಹರೀಶ್ ಚಟರ್ಜಿ ರಸ್ತೆಗಳಲ್ಲಿಯೂ ಅರಳುತ್ತದೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಸುವೇಂದು ಅಧಿಕಾರಿಯನ್ನು ಲೇವಡಿ ಮಾಡಿದಕ್ಕೆ ಸುವೇಂದು ಈ ರೀತಿ ಟಾಂಗ್ ನೀಡಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಮನೆ ಹರೀಶ್ ಮುಖರ್ಜಿ ರಸ್ತೆಯಲ್ಲಿದ್ದು ಸಿಎಂ ಮಮತಾ ಬ್ಯಾನರ್ಜಿಯವರ ನಿವಾಸ ಹರೀಶ್ ಚಟರ್ಜಿ ರಸ್ತೆಯಲ್ಲಿದೆ. ಎಲ್ಲರ ಮನೆಯಲ್ಲಿಯೂ ಕಮಲ ಅರಳುತ್ತದೆ ಎಂದು ಹೇಳುವ ಮೂಲಕ ಸೌಮೇಂದು ಬಿಜೆಪಿಗೆ ಸೇರುವ ಸೂಚನೆ ನೀಡಿದ್ದರು.

ಕಾಂಥಿ ಯಾರ ಕುಟುಂಬದ ಆಸ್ತಿಯೂ ಅಲ್ಲ: ಸುವೇಂದು ಅಧಿಕಾರಿ ವಿರುದ್ಧ ಟಿಎಂಸಿ ಕಿಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!