West Bengal Violence: ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಕೊನೆಗೊಳಿಸಬೇಕು: ಪಶ್ಚಿಮ ಬಂಗಾಳದ ರಾಜ್ಯಪಾಲ

ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶುಕ್ರವಾರ ಭಂಗೋರ್‌ಗೆ ಭೇಟಿ ನೀಡಿದ್ದು, ರಾಜ್ಯದಲ್ಲಿ ರಾಜಕೀಯ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ಹೇಳಿದರು

West Bengal Violence: ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಕೊನೆಗೊಳಿಸಬೇಕು: ಪಶ್ಚಿಮ ಬಂಗಾಳದ ರಾಜ್ಯಪಾಲ
ಡಾ.ಸಿ.ವಿ.ಆನಂದ ಬೋಸ್
Follow us
|

Updated on: Jun 16, 2023 | 4:08 PM

ಕೋಲ್ಕತ್ತಾ: ಪಶ್ಚಿಮ ಬಂಗಾಳ(West Bengal) ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶುಕ್ರವಾರ ಭಂಗೋರ್‌ಗೆ ಭೇಟಿ ನೀಡಿದ್ದು, ರಾಜ್ಯದಲ್ಲಿ ರಾಜಕೀಯ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ಹೇಳಿದರು, ಭಂಗೋರ್‌ದಲ್ಲಿ ಎರಡು ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ನಡೆದ ಘರ್ಷಣೆ ಸಂಬಂಧಿಸಿದಂತೆ ಈ ಹೇಳಿಕೆಯನ್ನು ನೀಡಿದ್ದಾರೆ. ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಪರಿಸ್ಥಿತಿ ಕುರಿತು ಈಗಾಗಲೇ ಚರ್ಚಿಸಿರುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ.

ಬಂಗಾಳದ ಕೆಲವು ಭಾಗಗಳಲ್ಲಿ ಕೆಲವು ಅನಪೇಕ್ಷಿತ ಘಟನೆಗಳು ಸಂಭವಿಸಿವೆ. ನಾನು ಅವುಗಳ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಹಿಂಸಾಚಾರವನ್ನು ಸಹಿಸುವುದಿಲ್ಲ ಮತ್ತು ಇಲ್ಲಿಗೆ ಅವುಗಳನ್ನು ಕೊನೆಗೊಳಿಸಬೇಕಾಗಿದೆ ಎಂದು ಭಂಗೋರ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ರಾಜ್ಯಪಾಲರು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: West Bengal Violence: ಸತ್ಯಶೋಧನೆಗಾಗಿ ಪಶ್ಚಿಮ ಬಂಗಾಳಕ್ಕೆ ನಾಲ್ವರು ಅಧಿಕಾರಿಗಳ ತಂಡ ಕಳುಹಿಸಿದ ಕೇಂದ್ರ ಸರ್ಕಾರ

ಗುರುವಾರ ರಾಜಕೀಯವಾಗಿ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದು, ಒಬ್ಬರು ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಖಂಡಿತವಾಗಿಯೂ ಸಂವಿಧಾನದ ಅಡಿಯಲ್ಲಿ ರಾಜ್ಯಪಾಲರಿಂದ ಏನನ್ನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದ ಖಂಡಿತ ಅದನ್ನು ಮಾಡಲಾಗುತ್ತದೆ” ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್