AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ.

Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ
ರಣ​ದೀಪ್ ಸುರ್ಜೇವಾಲಾ
Lakshmi Hegde
|

Updated on: May 02, 2021 | 9:13 AM

Share

ಇಂದು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಡೀ ದೇಶ ಕುತೂಹಲದಿಂದ ಕಾಯುತ್ತಿದೆ. ಬೆಳಗ್ಗೆಯಿಂದಲೇ ಸುದ್ದಿ ಮಾಧ್ಯಮಗಳು ಚುನಾವಣಾ ಫಲಿತಾಂಶದ ಸುದ್ದಿಗಳನ್ನು ಬಿತ್ತರಿಸುತ್ತಿವೆ. ರಾಜಕೀಯ ಪಕ್ಷಗಳ ವಕ್ತಾರರು ಡಿಬೇಟ್​ಗಳಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಒಂದು ಮಹತ್ವದ ನಿರ್ಧಾರ ಮಾಡಿದ್ದು, ನಮ್ಮ ಪಕ್ಷದಿಂದ ಯಾವುದೇ ವಕ್ತಾರನನ್ನೂ ಟಿವಿ ಡಿಬೇಟ್​ಗಳಿಗೆ ಕಳಿಸುವುದಿಲ್ಲ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ. ಈಗ ನಾವು ಅವುಗಳ ಬಗ್ಗೆ ಚರ್ಚಿಸಬೇಕೇ ಹೊರತು ಚುನಾವಣೆಯ ಸೋಲು ಗೆಲುವುಗಳನ್ನಲ್ಲ ಎಂದು ಹೇಳಿದ್ದಾರೆ.

ನಾವು ಈಗ ಚುನಾವಣಾ ಡಿಬೇಟ್​​ಗಳಿಗೆ ನಮ್ಮ ಪಕ್ಷದಿಂದ ಯಾವುದೇ ವಕ್ತಾರರನ್ನೂ ಕಳಿಸದೆ ಇರಲು ನಿರ್ಧರಿಸಿದ್ದೇವೆ. ಅದರ ಹೊರತಾಗಿ ಮಾಧ್ಯಮ ಸ್ನೇಹಿತರು ಹೊರಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ. ನಾವು ಈ ಚುನಾವಣೆಯಲ್ಲಿ ಗೆಲ್ಲಬಹುದು.. ಸೋಲಬಹುದು. ಆದರೆ ಈಗ ಜನರು ಆಮ್ಲಜನಕ, ಹಾಸಿಗೆ, ಔಷಧ, ವೆಂಟಿಲೇಟರ್​ ಇಲ್ಲದೆ ಪರದಾಡುತ್ತಿದ್ದಾರೆ. ನಾವು ಅವರ ಪರ ನಿಲ್ಲುತ್ತೇವೆ. ಅವರಿಗೆ ಸಹಾಯ ಮಾಡುತ್ತೇವೆ ಎಂದು ಸುರ್ಜೇವಾಲಾ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೋಗಿಗಳ ನೆರವಿಗೆ ನಿಂತು, ಅನಾಥ ಶವಗಳಿಗೆ ಮುಕ್ತಿ ಕೊಡುತ್ತಿದ್ದಾರೆ ಹಾವೇರಿಯ ಅಬ್ದುಲ್ ಖಾದರ

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!