AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ […]

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?
KUSHAL V
|

Updated on: Oct 15, 2020 | 6:45 PM

Share

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ.

ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ ವೃದ್ಧರು ಮಾಸ್ಕ್​ ಧರಿಸಿ ಪ್ರಯಾಣಿಕರ ಸೀಟ್​ನಲ್ಲಿ ಕೂತಿರುವುದು ಕಂಡುಬಂದಿದೆ. ಆದರೆ, ಚಾಲಕನ ಸೀಟ್​ ಮಾತ್ರ ಖಾಲಿ ಖಾಲಿ!

ಈ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಠಾಗೋರ್​ ಅರೇ ಇದು ಹೇಗೆ ಸಾಧ್ಯ ಎಂಬ ಯಕ್ಷ ಪ್ರಶ್ನೆಯನ್ನು ಕೇಳಿದ್ದಾರೆ. ಸದ್ಯ, ಠಾಗೋರ್​ ಹರಿಬಿಟ್ಟಿರುವ ಈ ವಿಡಿಯೋ ಸಿಕ್ಕಾಪಟ್ಟೆ ಟ್ರೆಂಡ್​ ಆಗ್ತಿದೆ.

https://www.facebook.com/tagore.cherry.5/posts/2832935533603395

Follow Us
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ