AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ […]

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?
KUSHAL V
|

Updated on: Oct 15, 2020 | 6:45 PM

Share

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ.

ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ ವೃದ್ಧರು ಮಾಸ್ಕ್​ ಧರಿಸಿ ಪ್ರಯಾಣಿಕರ ಸೀಟ್​ನಲ್ಲಿ ಕೂತಿರುವುದು ಕಂಡುಬಂದಿದೆ. ಆದರೆ, ಚಾಲಕನ ಸೀಟ್​ ಮಾತ್ರ ಖಾಲಿ ಖಾಲಿ!

ಈ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಠಾಗೋರ್​ ಅರೇ ಇದು ಹೇಗೆ ಸಾಧ್ಯ ಎಂಬ ಯಕ್ಷ ಪ್ರಶ್ನೆಯನ್ನು ಕೇಳಿದ್ದಾರೆ. ಸದ್ಯ, ಠಾಗೋರ್​ ಹರಿಬಿಟ್ಟಿರುವ ಈ ವಿಡಿಯೋ ಸಿಕ್ಕಾಪಟ್ಟೆ ಟ್ರೆಂಡ್​ ಆಗ್ತಿದೆ.

https://www.facebook.com/tagore.cherry.5/posts/2832935533603395

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ