AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ […]

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?
KUSHAL V
|

Updated on: Oct 15, 2020 | 6:45 PM

Share

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ.

ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ ವೃದ್ಧರು ಮಾಸ್ಕ್​ ಧರಿಸಿ ಪ್ರಯಾಣಿಕರ ಸೀಟ್​ನಲ್ಲಿ ಕೂತಿರುವುದು ಕಂಡುಬಂದಿದೆ. ಆದರೆ, ಚಾಲಕನ ಸೀಟ್​ ಮಾತ್ರ ಖಾಲಿ ಖಾಲಿ!

ಈ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಠಾಗೋರ್​ ಅರೇ ಇದು ಹೇಗೆ ಸಾಧ್ಯ ಎಂಬ ಯಕ್ಷ ಪ್ರಶ್ನೆಯನ್ನು ಕೇಳಿದ್ದಾರೆ. ಸದ್ಯ, ಠಾಗೋರ್​ ಹರಿಬಿಟ್ಟಿರುವ ಈ ವಿಡಿಯೋ ಸಿಕ್ಕಾಪಟ್ಟೆ ಟ್ರೆಂಡ್​ ಆಗ್ತಿದೆ.

https://www.facebook.com/tagore.cherry.5/posts/2832935533603395

Follow Us
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?