AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ […]

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?
KUSHAL V
|

Updated on: Oct 15, 2020 | 6:45 PM

Share

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ.

ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ ವೃದ್ಧರು ಮಾಸ್ಕ್​ ಧರಿಸಿ ಪ್ರಯಾಣಿಕರ ಸೀಟ್​ನಲ್ಲಿ ಕೂತಿರುವುದು ಕಂಡುಬಂದಿದೆ. ಆದರೆ, ಚಾಲಕನ ಸೀಟ್​ ಮಾತ್ರ ಖಾಲಿ ಖಾಲಿ!

ಈ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಠಾಗೋರ್​ ಅರೇ ಇದು ಹೇಗೆ ಸಾಧ್ಯ ಎಂಬ ಯಕ್ಷ ಪ್ರಶ್ನೆಯನ್ನು ಕೇಳಿದ್ದಾರೆ. ಸದ್ಯ, ಠಾಗೋರ್​ ಹರಿಬಿಟ್ಟಿರುವ ಈ ವಿಡಿಯೋ ಸಿಕ್ಕಾಪಟ್ಟೆ ಟ್ರೆಂಡ್​ ಆಗ್ತಿದೆ.

https://www.facebook.com/tagore.cherry.5/posts/2832935533603395

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ