AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ […]

ಯಕ್ಷ ಪ್ರಶ್ನೆ: ಈ ಹಳೇ ಪ್ರೀಮಿಯರ್​ ಪದ್ಮಿನಿ​ ಕಾರನ್ನು ಚಲಾಯಿಸುತ್ತಿರೋರು ಯಾರು?
KUSHAL V
|

Updated on: Oct 15, 2020 | 6:45 PM

Share

ಚೆನ್ನೈ: ಅಮೆರಿಕ ಸೇರಿದಂತೆ ಹಲವು ದೇಶಗಳು ಚಾಲಕರಹಿತ ವಾಹನಗಳನ್ನು ಸಂಶೋಧಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ಸಹ ಖರ್ಚು ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ನೆಟ್ಟಿಗ ಹಳೇ ಪ್ರೀಮಿಯರ್​ ಪದ್ಮಿನಿ ಕಾರು ಒಂದು ಚಾಲಕನಿಲ್ಲದೆ ಸಾಗುತ್ತಿರುವ ಕುತೂಹಲಕಾರಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ.

ಹೌದು, ತಮಿಳುನಾಡಿನ ಠಾಗೋರ್​ ಚೆರಿ ಎಂಬುವವರು ಈ ರೋಚಕ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಠಾಗೋರ್​ಗೆ ಈ ಆಶ್ಚರ್ಯಕರ ದೃಶ್ಯ ಕಂಡುಬಂದಿದೆ. ಪ್ರೀಮಿಯರ್​ ಪದ್ಮಿನಿಯಲ್ಲಿ ಓರ್ವ ವೃದ್ಧರು ಮಾಸ್ಕ್​ ಧರಿಸಿ ಪ್ರಯಾಣಿಕರ ಸೀಟ್​ನಲ್ಲಿ ಕೂತಿರುವುದು ಕಂಡುಬಂದಿದೆ. ಆದರೆ, ಚಾಲಕನ ಸೀಟ್​ ಮಾತ್ರ ಖಾಲಿ ಖಾಲಿ!

ಈ ವಿಡಿಯೋವನ್ನು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಠಾಗೋರ್​ ಅರೇ ಇದು ಹೇಗೆ ಸಾಧ್ಯ ಎಂಬ ಯಕ್ಷ ಪ್ರಶ್ನೆಯನ್ನು ಕೇಳಿದ್ದಾರೆ. ಸದ್ಯ, ಠಾಗೋರ್​ ಹರಿಬಿಟ್ಟಿರುವ ಈ ವಿಡಿಯೋ ಸಿಕ್ಕಾಪಟ್ಟೆ ಟ್ರೆಂಡ್​ ಆಗ್ತಿದೆ.

https://www.facebook.com/tagore.cherry.5/posts/2832935533603395

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್