AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HCQ, ರೆಮ್ಡಿಸಿವಿರ್‌ನಿಂದ ಕೊರೊನಾ ನಿಯಂತ್ರಣ ಆಗಲ್ವಂತೆ.. ಹಾಗಾದ್ರೆ ಮುಂದೇನು?

ಕೊರೊನಾ ಸೋಂಕಿನ ವಿರುದ್ಧ ತುಸು ಪರಿಣಾಮಕಾರಿ ಅಸ್ತ್ರಗಳಾಗಿ HCQ ಮತ್ತು ರೆಮ್ಡಿಸಿವಿರ್‌ ಬಳಕೆ ಮಾಡಲಾಗುತ್ತಿತ್ತು. ಆದರೆ, ಇದೀಗ, HCQ (ಹೈಡ್ರಾಕ್ಸಿ ಕ್ಲೋರೋ ಕ್ವಿನ್​) ಮತ್ತು ರೆಮ್ಡಿಸಿವಿರ್‌ ಔಷಧಿಗಳಿಂದ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಎರಡೂ ಔಷಧಿಗಳ ಬಳಕೆ ಬಗ್ಗೆ ಪುನರ್ ಪರಿಶೀಲನೆ ನಡೆಸಲು ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ಇವುಗಳನ್ನು ಬಳಸಬೇಕಾ, ಬೇಡವಾ ಎಂಬುದರ ಬಗ್ಗೆ ಮರುಪರಿಶೀಲನೆ ನಡೆಸಲಾಗುತ್ತಿದೆ.

HCQ, ರೆಮ್ಡಿಸಿವಿರ್‌ನಿಂದ ಕೊರೊನಾ ನಿಯಂತ್ರಣ ಆಗಲ್ವಂತೆ.. ಹಾಗಾದ್ರೆ ಮುಂದೇನು?
KUSHAL V
| Edited By: ಸಾಧು ಶ್ರೀನಾಥ್​|

Updated on: Oct 17, 2020 | 1:32 PM

Share

ಕೊರೊನಾ ಸೋಂಕಿನ ವಿರುದ್ಧ ತುಸು ಪರಿಣಾಮಕಾರಿ ಅಸ್ತ್ರಗಳಾಗಿ HCQ ಮತ್ತು ರೆಮ್ಡಿಸಿವಿರ್‌ ಬಳಕೆ ಮಾಡಲಾಗುತ್ತಿತ್ತು. ಆದರೆ, ಇದೀಗ, HCQ (ಹೈಡ್ರಾಕ್ಸಿ ಕ್ಲೋರೋ ಕ್ವಿನ್​) ಮತ್ತು ರೆಮ್ಡಿಸಿವಿರ್‌ ಔಷಧಿಗಳಿಂದ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಎರಡೂ ಔಷಧಿಗಳ ಬಳಕೆ ಬಗ್ಗೆ ಪುನರ್ ಪರಿಶೀಲನೆ ನಡೆಸಲು ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ಇವುಗಳನ್ನು ಬಳಸಬೇಕಾ, ಬೇಡವಾ ಎಂಬುದರ ಬಗ್ಗೆ ಮರುಪರಿಶೀಲನೆ ನಡೆಸಲಾಗುತ್ತಿದೆ.

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!